ಓದುಗರ ಪತ್ರ
ಮೈಸೂರಿನ ರಾಜ ಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳು ಸಂಗ್ರಹವಾಗಿದ್ದು, ಜೋರು ಮಳೆ ಸುರಿದರೆ ಚರಂಡಿ ನೀರೆಲ್ಲಾ ರಸ್ತೆಯ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಮೈಸೂರು ನಗರ ಪಾಲಿಕೆಯವರು ಮಳೆಗಾಲಕ್ಕೆ ಮುನ್ನವೇ ರಾಜಕಾಲುವೆ ಹಾಗೂ ಚರಂಡಿಗಳ ಹೂಳು ತೆರವುಗೊಳಿಸದಿದ್ದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಮೈಸೂರು ಮಹಾ ನಗರ ಪಾಲಿಕೆಯವರು ಕೂಡಲೇ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ಸಂಗ್ರಹವಾಗಿರುವ ಕಸ ಹಾಗೂ ಹೂಳನ್ನು ತೆರವುಗೊಳಿಸಬೇಕು ಹಾಗೂ ನಗರ ವ್ಯಾಪ್ತಿಯ ಎಲ್ಲ ರಾಜಕಾಲುವೆಗಳಿಗೂ ತಂತಿ ಬೇಲಿಯನ್ನು ಅಳವಡಿಸುವ ಮೂಲಕ ರಾಜಕಾಲುವೆಗೆ ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
-ನಿಂಗರಾಜ್, ಮೈಸೂರು
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…