ಓದುಗರ ಪತ್ರ
ಮೈಸೂರಿನ ರಾಜ ಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳು ಸಂಗ್ರಹವಾಗಿದ್ದು, ಜೋರು ಮಳೆ ಸುರಿದರೆ ಚರಂಡಿ ನೀರೆಲ್ಲಾ ರಸ್ತೆಯ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಮೈಸೂರು ನಗರ ಪಾಲಿಕೆಯವರು ಮಳೆಗಾಲಕ್ಕೆ ಮುನ್ನವೇ ರಾಜಕಾಲುವೆ ಹಾಗೂ ಚರಂಡಿಗಳ ಹೂಳು ತೆರವುಗೊಳಿಸದಿದ್ದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಮೈಸೂರು ಮಹಾ ನಗರ ಪಾಲಿಕೆಯವರು ಕೂಡಲೇ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ಸಂಗ್ರಹವಾಗಿರುವ ಕಸ ಹಾಗೂ ಹೂಳನ್ನು ತೆರವುಗೊಳಿಸಬೇಕು ಹಾಗೂ ನಗರ ವ್ಯಾಪ್ತಿಯ ಎಲ್ಲ ರಾಜಕಾಲುವೆಗಳಿಗೂ ತಂತಿ ಬೇಲಿಯನ್ನು ಅಳವಡಿಸುವ ಮೂಲಕ ರಾಜಕಾಲುವೆಗೆ ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
-ನಿಂಗರಾಜ್, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…