ಮೈಸೂರು ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯಲ್ಲಿ ವಾರಕ್ಕೆ ೨-೩ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಮೊದಲ ಎರಡು-ಮೂರು ಸಾಲುಗಳಲ್ಲಿ ಇರುವ ಫ್ಯಾನ್ಗಳು ಯಾವಾಗಲೂ ಕಾರ್ಯನಿರ್ವಹಿಸದೇ ತೊಂದರೆಯಾಗಿದೆ. ಸಾಮಾನ್ಯವಾಗಿ ಈ ಸಾಲಿನಲ್ಲಿ ಗಣ್ಯಾತಿಗಣ್ಯರು ಆಸೀನರಾಗುತ್ತಾರೆ.
ಇದನ್ನೂ ಓದಿ:- ಓದುಗರ ಪತ್ರ: ಶುದ್ಧ ನೀರಿನ ಘಟಕಗಳಲ್ಲಿ ನಗದು
ಈಗ ಬೇಸಿಗೆ ಸಮಯವಾದ್ದರಿಂದ ಫ್ಯಾನ್ ಇಲ್ಲದೇ ಗಂಟೆಗಟ್ಟಲೇ ಸೆಕೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಕೊನೇ ಪಕ್ಷ ಏರ್ ಕೂಲರ್ಅನ್ನು ಅಳವಡಿಸಿದರೆ ಹೆಚ್ಚು ಪ್ರಯೋಜನವಾಗುತ್ತದೆ. ಕಾರ್ಯಕ್ರಮ ಇರಲಿ ಅಥವಾ ಇಲ್ಲದಿರಲಿ ಆಗಿಂದಾಗ್ಗೆ ಈ ಸಭಾಂಗಣವನ್ನು ಸ್ವಚ್ಛಗೊಳಿಸಬೇಕು. ಹಾಗೂ ಇಡೀ ಸಭಾಂಗಣಕ್ಕೆ ಕುಶನ್ ಇರುವ ಆಸನಗಳನ್ನು ಅಳವಡಿಸಬೇಕು. ಕಾರ್ಯಕ್ರಮದ ಆಯೋಜಕರು ಅಥವಾ ವ್ಯವಸ್ಥಾಪಕರು ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…