Andolana originals

ಓದುಗರ ಪತ್ರ:  ಜಗನ್ಮೋಹನ ಅರಮನೆಯಲ್ಲಿ ಫ್ಯಾನ್ ದುರಸ್ತಿಗೊಳಿಸಿ

ಮೈಸೂರು ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯಲ್ಲಿ ವಾರಕ್ಕೆ ೨-೩ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಮೊದಲ ಎರಡು-ಮೂರು ಸಾಲುಗಳಲ್ಲಿ ಇರುವ ಫ್ಯಾನ್‌ಗಳು ಯಾವಾಗಲೂ ಕಾರ್ಯನಿರ್ವಹಿಸದೇ ತೊಂದರೆಯಾಗಿದೆ. ಸಾಮಾನ್ಯವಾಗಿ ಈ ಸಾಲಿನಲ್ಲಿ ಗಣ್ಯಾತಿಗಣ್ಯರು ಆಸೀನರಾಗುತ್ತಾರೆ.

ಇದನ್ನೂ ಓದಿ:- ಓದುಗರ ಪತ್ರ: ಶುದ್ಧ ನೀರಿನ ಘಟಕಗಳಲ್ಲಿ ನಗದು

ಈಗ ಬೇಸಿಗೆ ಸಮಯವಾದ್ದರಿಂದ ಫ್ಯಾನ್ ಇಲ್ಲದೇ ಗಂಟೆಗಟ್ಟಲೇ ಸೆಕೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಕೊನೇ ಪಕ್ಷ ಏರ್ ಕೂಲರ್‌ಅನ್ನು ಅಳವಡಿಸಿದರೆ ಹೆಚ್ಚು ಪ್ರಯೋಜನವಾಗುತ್ತದೆ. ಕಾರ್ಯಕ್ರಮ ಇರಲಿ ಅಥವಾ ಇಲ್ಲದಿರಲಿ ಆಗಿಂದಾಗ್ಗೆ ಈ ಸಭಾಂಗಣವನ್ನು ಸ್ವಚ್ಛಗೊಳಿಸಬೇಕು. ಹಾಗೂ ಇಡೀ ಸಭಾಂಗಣಕ್ಕೆ ಕುಶನ್ ಇರುವ ಆಸನಗಳನ್ನು ಅಳವಡಿಸಬೇಕು. ಕಾರ್ಯಕ್ರಮದ ಆಯೋಜಕರು ಅಥವಾ ವ್ಯವಸ್ಥಾಪಕರು ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

28 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

2 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 hours ago