ಮೈಸೂರು ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯಲ್ಲಿ ವಾರಕ್ಕೆ ೨-೩ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಮೊದಲ ಎರಡು-ಮೂರು ಸಾಲುಗಳಲ್ಲಿ ಇರುವ ಫ್ಯಾನ್ಗಳು ಯಾವಾಗಲೂ ಕಾರ್ಯನಿರ್ವಹಿಸದೇ ತೊಂದರೆಯಾಗಿದೆ. ಸಾಮಾನ್ಯವಾಗಿ ಈ ಸಾಲಿನಲ್ಲಿ ಗಣ್ಯಾತಿಗಣ್ಯರು ಆಸೀನರಾಗುತ್ತಾರೆ.
ಇದನ್ನೂ ಓದಿ:- ಓದುಗರ ಪತ್ರ: ಶುದ್ಧ ನೀರಿನ ಘಟಕಗಳಲ್ಲಿ ನಗದು
ಈಗ ಬೇಸಿಗೆ ಸಮಯವಾದ್ದರಿಂದ ಫ್ಯಾನ್ ಇಲ್ಲದೇ ಗಂಟೆಗಟ್ಟಲೇ ಸೆಕೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಕೊನೇ ಪಕ್ಷ ಏರ್ ಕೂಲರ್ಅನ್ನು ಅಳವಡಿಸಿದರೆ ಹೆಚ್ಚು ಪ್ರಯೋಜನವಾಗುತ್ತದೆ. ಕಾರ್ಯಕ್ರಮ ಇರಲಿ ಅಥವಾ ಇಲ್ಲದಿರಲಿ ಆಗಿಂದಾಗ್ಗೆ ಈ ಸಭಾಂಗಣವನ್ನು ಸ್ವಚ್ಛಗೊಳಿಸಬೇಕು. ಹಾಗೂ ಇಡೀ ಸಭಾಂಗಣಕ್ಕೆ ಕುಶನ್ ಇರುವ ಆಸನಗಳನ್ನು ಅಳವಡಿಸಬೇಕು. ಕಾರ್ಯಕ್ರಮದ ಆಯೋಜಕರು ಅಥವಾ ವ್ಯವಸ್ಥಾಪಕರು ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…