ಮೈಸೂರು ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯಲ್ಲಿ ವಾರಕ್ಕೆ ೨-೩ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಮೊದಲ ಎರಡು-ಮೂರು ಸಾಲುಗಳಲ್ಲಿ ಇರುವ ಫ್ಯಾನ್ಗಳು ಯಾವಾಗಲೂ ಕಾರ್ಯನಿರ್ವಹಿಸದೇ ತೊಂದರೆಯಾಗಿದೆ. ಸಾಮಾನ್ಯವಾಗಿ ಈ ಸಾಲಿನಲ್ಲಿ ಗಣ್ಯಾತಿಗಣ್ಯರು ಆಸೀನರಾಗುತ್ತಾರೆ.
ಇದನ್ನೂ ಓದಿ:- ಓದುಗರ ಪತ್ರ: ಶುದ್ಧ ನೀರಿನ ಘಟಕಗಳಲ್ಲಿ ನಗದು
ಈಗ ಬೇಸಿಗೆ ಸಮಯವಾದ್ದರಿಂದ ಫ್ಯಾನ್ ಇಲ್ಲದೇ ಗಂಟೆಗಟ್ಟಲೇ ಸೆಕೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಕೊನೇ ಪಕ್ಷ ಏರ್ ಕೂಲರ್ಅನ್ನು ಅಳವಡಿಸಿದರೆ ಹೆಚ್ಚು ಪ್ರಯೋಜನವಾಗುತ್ತದೆ. ಕಾರ್ಯಕ್ರಮ ಇರಲಿ ಅಥವಾ ಇಲ್ಲದಿರಲಿ ಆಗಿಂದಾಗ್ಗೆ ಈ ಸಭಾಂಗಣವನ್ನು ಸ್ವಚ್ಛಗೊಳಿಸಬೇಕು. ಹಾಗೂ ಇಡೀ ಸಭಾಂಗಣಕ್ಕೆ ಕುಶನ್ ಇರುವ ಆಸನಗಳನ್ನು ಅಳವಡಿಸಬೇಕು. ಕಾರ್ಯಕ್ರಮದ ಆಯೋಜಕರು ಅಥವಾ ವ್ಯವಸ್ಥಾಪಕರು ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…