ಓದುಗರ ಪತ್ರ
ನಂಜನಗೂಡು – ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ.
ಈ ರಸ್ತೆಯಲ್ಲಿ ಪ್ರತಿ ದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ವಾಹನ ಸವಾರರು ಆಯ ತಪ್ಪಿ ಬಿದ್ದು ಅಪಘಾತಗಳು ಸಂಭವಿಸಿವೆ. ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ದಿನಂತ್, ಎಂಟನೇ ತರಗತಿ, ಸರ್ಕಾರಿ ಆದರ್ಶ ಶಾಲೆ, ದೇಬೂರು, ನಂಜನಗೂಡು ತಾ
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…