Andolana originals

ಸಂಕ್ರಾತಿ | ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿ ವಿಶೇಷ ಆಚರಣೆ

ಎಸ್. ಕುಮಾರ್ ಶ್ರೀರಂಗಪಟ್ಟಣ

ಮಕರ ಸಂಕ್ರಾಂತಿ ಹಬ್ಬವು ರಾಜ್ಯಾದ್ಯಂತ ಆಚರಣೆಯಾದರೂ, ಕೆಲವೆಡೆ ಮಾತ್ರ ವಿಶೇಷವಾಗಿರುತ್ತದೆ. ರೈತರು ರಾಶಿ ಪೂಜೆ, ಜಾನುವಾರುಗಳಿಗೆ ಸಿಂಗಾರ, ದನಗಳ ಕಿಚ್ಚು ಹಾಯಿಸುವುದು ಸಾಮಾನ್ಯವಾಗಿರುತ್ತದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಹೊರ ವಲಯದಲ್ಲಿರುವ ಚಂದ್ರವನ ಆಶ್ರಮದಲ್ಲಿ ಸಂಕ್ರಾಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಮಕರ ಸಂಕ್ರಾಂತಿ ಯಂದು ಸೂರ್ಯನ ರಶ್ಮಿಯು ಶ್ರೀ ಕಾಶಿ ಚಂದ್ರಮೌಳೇಶ್ವರ ಸ್ವಾಮಿ ಯನ್ನು ಸ್ಪರ್ಶಿಸುತ್ತದೆ. ಈ ಅಮೋಘ ದೃಶ್ಯವನ್ನು ನೂರಾರು ಜನ ಭಕ್ತರು ಕಣ್ತುಂಬಿಕೊಳ್ಳಲಿದ್ದಾರೆ.

ಅಂದು ಬೆಳಗಿನ ಜಾವದಲ್ಲಿ ಭಕ್ತರೆಲ್ಲರೂ ತಲೆಗೆ ತಿಲವನ್ನು ಹಚ್ಚಿಕೊಂಡು ಕಾವೇರಿ ನದಿಯಲ್ಲಿ ಸ್ನಾನ ಮಾಡುತ್ತಾರೆ. ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಅವರು ಕಾಶಿ ಚಂದ್ರ ಮೌಳೇಶ್ವರಸ್ವಾಮಿಗೆ ರುದ್ರಾಭಿಷೇಕ, ಬಿಲ್ಪಾರ್ಚನೆ, ವಿಶೇಷ ಹೂ ಅಲಂಕಾರ ಮಾಡಿ ಮಹಾಮಂಗಳಾರತಿ ಯನ್ನು ನೆರವೇರಿಸುತ್ತಾರೆ. ಎಲ್ಲರಿಗೂ ಎಳ್ಳು-ಬೆಲ್ಲವನ್ನು ಪ್ರಸಾದದ ರೂಪದಲ್ಲಿ ನೀಡಲಾಗುವುದು. ಮುಖ್ಯವಾಗಿ ನವಗ್ರಹ ದೇವತೆಗಳು ನೆಲೆಸಿವೆ ಎನ್ನಲಾಗಿರುವ ಪವಿತ್ರ ಸ್ಥಳದಲ್ಲಿ ವಿಶೇಷ ಪೂಜೆಗಳು, ಅಭಿಷೇಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತವೆ.

ವಿಶೇಷತೆಗಳು ?
ನವಗ್ರಹ ಪೂಜೆ : ಆಶ್ರಮವು ನವಗ್ರಹಗಳ ಪತ್ನಿಯರು ನೆಲೆಸಿರುವ ಪುಣ್ಯಕ್ಷೇತ್ರವಾಗಿದ್ದು, ಸಂಕ್ರಾಂತಿಯಂದು ವಿಶೇಷ ನವಗ್ರಹ ಪೂಜೆ ಮತ್ತು ಪತ್ನಿ ಸಮೇತ ಪೂಜೆಗಳನ್ನು ನಡೆಸಲಾಗುತ್ತದೆ.

ಧಾರ್ಮಿಕ ಕಾರ್ಯ ಕ್ರಮಗಳು : ಈ ಸಂದರ್ಭ ದಲ್ಲಿ ವಿಶೇಷ ಹೋಮ, ಹವನಗಳು, ಮತ್ತು ಧಾರ್ಮಿಕ ಉಪನ್ಯಾಸಗಳು ನಡೆಯುತ್ತವೆ.

ಸಂಕ್ರಾಂತಿ ಪರ್ವ : ಸುಗ್ಗಿಯ ಸಂಕ್ರಾಂತಿ ಸಂದರ್ಭದಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಿ, ವರ್ಷದ ಸುಖ-ಸಮೃದ್ಧಿಗಾಗಿ ಪ್ರಾರ್ಥಿಸುತ್ತಾರೆ.

ಸಾಮೂಹಿಕ ಸೇವೆ: ಭಕ್ತರು ಸಾಮೂಹಿಕವಾಗಿ ಸೇರಿ ಆಶ್ರಮದ ಅಭಿವೃದ್ಧಿಗೂ ಸಹಕಾರ ನೀಡುತ್ತಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago