Andolana originals

ಓದುಗರ ಪತ್ರ: ಪರೀಕ್ಷಾ ಮೌಲ್ಯಮಾಪಕರ ನಿರ್ಲಕ್ಷ್ಯ ತರವಲ್ಲ

ವಿದ್ಯಾರ್ಥಿಗಳು ಶ್ರಮಪಟ್ಟು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಬರೆದರೂ ಮೌಲ್ಯಮಾಪಕರ ಎಡವಟ್ಟಿನಿಂದ ಅನೇಕ ವಿದ್ಯಾರ್ಥಿಗಳ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳು ಬಂದಾಗ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಿದಾಗ ಬಹುತೇಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳು ಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುವ ಮೌಲ್ಯಮಾಪಕರಿಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಒಮ್ಮೆ ಬೇಜವಾಬ್ದಾರಿ ಪ್ರದರ್ಶಿಸಿದ ಶಿಕ್ಷಕರನ್ನು ನಂತರದ ದಿನಗಳಲ್ಲಿ ಮೌಲ್ಯಮಾಪನ ಕಾರ್ಯಗಳಿಗೆ ನಿಯೋಜಿಸಬಾರದು.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

13 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

13 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

14 hours ago