Andolana originals

ಓದುಗರ ಪತ್ರ: ಸ್ಟ್ಯಾನ್ಲಿ ಜಾತ್ಯತೀತ ನಿಲುವು ಪ್ರಶ್ನಾತೀತ

ಆ.೨೫ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟಾ ನ್ಲಿಯವರೊಡನೆ ನಡೆಸಿದ ಸಂದರ್ಶನ ಪ್ರಕಟವಾಗಿದ್ದು, ಸಂದರ್ಶನದಲ್ಲಿ ಮಾತನಾಡಿರುವ ಸ್ಟಾ ನ್ಲಿಯವರ ಆ ಮಾತುಗಳಲ್ಲಿ ಸ್ಪಷ್ಟವಾದ ನುಡಿ, ಎದೆಗಾರಿಕೆಯ ಮಾತು, ಪ್ರಾಮಾಣಿಕತೆಯ ದಿಟ್ಟತನ, ಜಾತ್ಯತೀತತೆಯ ನಿಲುವು, ಸಾಮಾಜಿಕ ಕಳಕಳಿ ಗೋಚರಿಸುತ್ತಿವೆ. ೨೫ ವರ್ಷಗಳ ಗೆಳೆತನದಲ್ಲಿ ನಾನು ಕಂಡಂತೆ ಸ್ಟ್ಯಾನ್ಲಿ ಯಾವ ಧರ್ಮಕ್ಕೂ ಅಂಟಿಕೊಂಡ ವ್ಯಕ್ತಿಯಲ್ಲ. ತನ್ನ ಹುಟ್ಟು ಕ್ರೆ ಸ್ತ ಧರ್ಮವಾದರೂ ನಮಗೆ ಸ್ಟ್ಯಾನ್ಲಿ ಎಂದೂ ಕ್ರಿಶ್ಚಿಯನ್ ಆಗಿ ಕಂಡೇ ಇಲ್ಲ. ಅಪ್ಪಟ ಭಾರತೀಯ ಎಂಬುದು ಅವರ ವ್ಯಕ್ತಿತ್ವದಲ್ಲಿ ಮತ್ತು ಹೋರಾಟದ ಬದುಕಿನಲ್ಲಿ ಎದ್ದು ಕಾಣುತ್ತದೆ. ಅನ್ಯಾಯವಾಗಿದೆ ಎಂದು ಕಂಡುಬಂದರೆ ಅವರು ಯಾವುದೇ ಪ್ರಭಾವಿ ರಾಜಕಾರಣಿಯಾಗಿರಲಿ, ಯಾವುದೇ ಧರ್ಮದ ಗುರುಗಳಾಗಿರಲಿ ಅದ್ಯಾವುದನ್ನೂ ಲೆಕ್ಕಿಸದೇ ನ್ಯಾಯಕ್ಕಾಗಿ ಹೋರಾಡುವ ಅವರ ಎದೆಗಾರಿಕೆಯನ್ನು ಮೆಚ್ಚಲೇಬೇಕು.

ಕೆಲವು ಮತಾಂಧರು ಸ್ಟಾ ನ್ಲಿಯವರನ್ನು ಕ್ರೆ ಸ್ತ ಧರ್ಮದಿಂದ ಗುರುತಿಸಿ ಅವಹೇಳನವಾಗಿ ಮಾತನಾಡುವುದು ಸರಿಯಲ್ಲ. ‘ನಿಂದಿಸುವವರೇ ನಮ್ಮ ಬಂಧುಕುಲ, ಆ ಹಂದಿಗಳೊಡನೆ ನಮಗೇನು ಛಲ’ ಎಂದು ತಮ್ಮ ಹೋರಾಟದ ಪ್ರಾಮಾಣಿಕ ಬದುಕಿನ ಬಂಡಿಯು ಎಲ್ಲಿಯೂ ನಿಲ್ಲದಂತೆ ಮುನ್ನಡೆಯುತ್ತಾ ನೊಂದ ಜೀವಗಳಿಗೆ ನ್ಯಾಯದೊರಕಿಸಲು ಪ್ರಯತ್ನಿಸುತ್ತಾ ಅವರು ಬದುಕು ಕಟ್ಟಿಕೊಡಲು ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಜೋಡಿ ‘ಸ್ಟಾ ನ್ಲಿ ಪರಶು’ ಈ ಇಬ್ಬರೂ ಗೆಳೆಯರ ಸಾಮಾಜಿಕ ಕಳಕಳಿಗೆ ಈ ಸಮಾಜ ಎಂದಿಗೂ ಋಣಿಯಾಗಿರಬೇಕು.

– ಈ.ಧನಂಜಯ ಎಲಿಯೂರು, ಮೈಸೂರು

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

10 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

13 hours ago