ಓದುಗರ ಪತ್ರ
ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಮುಸ್ಲಿಂ ಯುವತಿಯರನ್ನು ಹಿಂದೂ ಯುವಕರು ಮದುವೆಯಾದರೆ ೫ ಲಕ್ಷ ರೂ. ಬಹುಮಾನ ಕೊಡುವುದಾಗಿ ಹೇಳಿಕೆ ನೀಡಿರುವುದು ಪರೋಕ್ಷವಾಗಿ ಕೋಮು ದ್ವೇಷವನ್ನು ಉಂಟುಮಾಡುವಂತಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಈ ರೀತಿ ಸಮಾಜದ ಸಾಮರಸ್ಯ ಕದಡುವ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದಲ್ಲ. ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಸಾಮರಸ್ಯ ಕದಡುವ ಹೇಳಿಕೆ ನೀಡದಂತೆ ತಾಕೀತು ಮಾಡುವುದು ಅಗತ್ಯವಾಗಿದೆ.
– ನಬಿ. ಆರ್.ಬಿ.ದೋಟಿಹಾಳ, ಕುಷ್ಟಗಿ ತಾ. ಕೊಪ್ಪಳ ಜಿಲ್ಲೆ
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…