ಓದುಗರ ಪತ್ರ
ಸರ್ಕಾರ ಜನೋಪಯೋಗಿ ಸೇವೆ ಮತ್ತು ಸರಕುಗಳ ತೆರಿಗೆ ದರ ಇಳಿಸಿದರೆ, ಇಳಿಸಲು ಪ್ರಸ್ತಾಪ ಮಾಡಿದರೆ, ಕ್ರಮ ತೆಗೆದುಕೊಂಡರೆ ಚುನಾವಣೆ ಹತ್ತಿರದಲ್ಲಿದೆ ಎನ್ನುವುದು ಅಲಿಖಿತ ನಿಯಮಾವಳಿ.
ಕಳೆದ ನವೆಂಬರ್ನಲ್ಲಿಯೇ ಕೇಂದ್ರ ಸರ್ಕಾರ ಜಿಎಸ್ಟಿ ದರವನ್ನು ಇಳಿಕೆ ಮಾಡಬೇಕಿತ್ತು. ಸಾಧಕ-ಬಾಧಕಗಳ ಹೆಸರಿನಲ್ಲಿ ವಿಸ್ತೃತವಾಗಿ ಚರ್ಚಿಸಲು ಅದನ್ನು ಮುಂದೆ ಹಾಕುತ್ತಾ ಬರಲಾಗಿತ್ತು.
ಬಿಹಾರ ಚುನಾವಣೆ ಹೊತ್ತಿಗೆ ಅಕ್ಟೋಬರ್ನಲ್ಲಿ ಇಳಿಸಲು ನಿರ್ಧರಿಸಿದ್ದು, ಈಗ ಅಂತಹ ಕ್ರಮ ಚುನಾವಣೆ ನೀತಿ ಸಂಹಿತೆಗೆ ತೊಡಕಾಗಬಹುದೆಂದು ದಸರಾ ಹಬ್ಬಕ್ಕೇ ಈ ಕೊಡುಗೆ ನೀಡಲು ಮುಂದಾಗಿದೆ ಎನ್ನುವ ವರದಿ ಇದೆ. ಹಾಗೆಯೇ ತೈಲ ಕಂಪೆನಿ ಗಳಿಗೆ ೨೫,೦೦೦ ಕೋಟಿ ರೂ. ಸಹಾಯ ಧನ ನೀಡಲು ಮುಂದಾಗಿದ್ದು, ಅಡುಗೆ ಅನಿಲ ದರ ಕೂಡಾ ಇಳಿಯುವ ಸಾಧ್ಯತೆ ಇದೆ.
-ಎಸ್.ರಮಾನಂದ, ಬೆಂಗಳೂರು
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…