ಓದುಗರ ಪತ್ರ
ಸರ್ಕಾರ ಜನೋಪಯೋಗಿ ಸೇವೆ ಮತ್ತು ಸರಕುಗಳ ತೆರಿಗೆ ದರ ಇಳಿಸಿದರೆ, ಇಳಿಸಲು ಪ್ರಸ್ತಾಪ ಮಾಡಿದರೆ, ಕ್ರಮ ತೆಗೆದುಕೊಂಡರೆ ಚುನಾವಣೆ ಹತ್ತಿರದಲ್ಲಿದೆ ಎನ್ನುವುದು ಅಲಿಖಿತ ನಿಯಮಾವಳಿ.
ಕಳೆದ ನವೆಂಬರ್ನಲ್ಲಿಯೇ ಕೇಂದ್ರ ಸರ್ಕಾರ ಜಿಎಸ್ಟಿ ದರವನ್ನು ಇಳಿಕೆ ಮಾಡಬೇಕಿತ್ತು. ಸಾಧಕ-ಬಾಧಕಗಳ ಹೆಸರಿನಲ್ಲಿ ವಿಸ್ತೃತವಾಗಿ ಚರ್ಚಿಸಲು ಅದನ್ನು ಮುಂದೆ ಹಾಕುತ್ತಾ ಬರಲಾಗಿತ್ತು.
ಬಿಹಾರ ಚುನಾವಣೆ ಹೊತ್ತಿಗೆ ಅಕ್ಟೋಬರ್ನಲ್ಲಿ ಇಳಿಸಲು ನಿರ್ಧರಿಸಿದ್ದು, ಈಗ ಅಂತಹ ಕ್ರಮ ಚುನಾವಣೆ ನೀತಿ ಸಂಹಿತೆಗೆ ತೊಡಕಾಗಬಹುದೆಂದು ದಸರಾ ಹಬ್ಬಕ್ಕೇ ಈ ಕೊಡುಗೆ ನೀಡಲು ಮುಂದಾಗಿದೆ ಎನ್ನುವ ವರದಿ ಇದೆ. ಹಾಗೆಯೇ ತೈಲ ಕಂಪೆನಿ ಗಳಿಗೆ ೨೫,೦೦೦ ಕೋಟಿ ರೂ. ಸಹಾಯ ಧನ ನೀಡಲು ಮುಂದಾಗಿದ್ದು, ಅಡುಗೆ ಅನಿಲ ದರ ಕೂಡಾ ಇಳಿಯುವ ಸಾಧ್ಯತೆ ಇದೆ.
-ಎಸ್.ರಮಾನಂದ, ಬೆಂಗಳೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…