ಓದುಗರ ಪತ್ರ
ಸರ್ಕಾರ ಜನೋಪಯೋಗಿ ಸೇವೆ ಮತ್ತು ಸರಕುಗಳ ತೆರಿಗೆ ದರ ಇಳಿಸಿದರೆ, ಇಳಿಸಲು ಪ್ರಸ್ತಾಪ ಮಾಡಿದರೆ, ಕ್ರಮ ತೆಗೆದುಕೊಂಡರೆ ಚುನಾವಣೆ ಹತ್ತಿರದಲ್ಲಿದೆ ಎನ್ನುವುದು ಅಲಿಖಿತ ನಿಯಮಾವಳಿ.
ಕಳೆದ ನವೆಂಬರ್ನಲ್ಲಿಯೇ ಕೇಂದ್ರ ಸರ್ಕಾರ ಜಿಎಸ್ಟಿ ದರವನ್ನು ಇಳಿಕೆ ಮಾಡಬೇಕಿತ್ತು. ಸಾಧಕ-ಬಾಧಕಗಳ ಹೆಸರಿನಲ್ಲಿ ವಿಸ್ತೃತವಾಗಿ ಚರ್ಚಿಸಲು ಅದನ್ನು ಮುಂದೆ ಹಾಕುತ್ತಾ ಬರಲಾಗಿತ್ತು.
ಬಿಹಾರ ಚುನಾವಣೆ ಹೊತ್ತಿಗೆ ಅಕ್ಟೋಬರ್ನಲ್ಲಿ ಇಳಿಸಲು ನಿರ್ಧರಿಸಿದ್ದು, ಈಗ ಅಂತಹ ಕ್ರಮ ಚುನಾವಣೆ ನೀತಿ ಸಂಹಿತೆಗೆ ತೊಡಕಾಗಬಹುದೆಂದು ದಸರಾ ಹಬ್ಬಕ್ಕೇ ಈ ಕೊಡುಗೆ ನೀಡಲು ಮುಂದಾಗಿದೆ ಎನ್ನುವ ವರದಿ ಇದೆ. ಹಾಗೆಯೇ ತೈಲ ಕಂಪೆನಿ ಗಳಿಗೆ ೨೫,೦೦೦ ಕೋಟಿ ರೂ. ಸಹಾಯ ಧನ ನೀಡಲು ಮುಂದಾಗಿದ್ದು, ಅಡುಗೆ ಅನಿಲ ದರ ಕೂಡಾ ಇಳಿಯುವ ಸಾಧ್ಯತೆ ಇದೆ.
-ಎಸ್.ರಮಾನಂದ, ಬೆಂಗಳೂರು
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…