Andolana originals

ಓದುಗರ ಪತ್ರ:  ಚುನಾವಣೆ ಬಂದಾಗ ತೆರಿಗೆ ಕಡಿತ

ಸರ್ಕಾರ ಜನೋಪಯೋಗಿ ಸೇವೆ ಮತ್ತು ಸರಕುಗಳ ತೆರಿಗೆ ದರ ಇಳಿಸಿದರೆ, ಇಳಿಸಲು ಪ್ರಸ್ತಾಪ ಮಾಡಿದರೆ, ಕ್ರಮ ತೆಗೆದುಕೊಂಡರೆ ಚುನಾವಣೆ ಹತ್ತಿರದಲ್ಲಿದೆ ಎನ್ನುವುದು ಅಲಿಖಿತ ನಿಯಮಾವಳಿ.

ಕಳೆದ ನವೆಂಬರ್‌ನಲ್ಲಿಯೇ ಕೇಂದ್ರ ಸರ್ಕಾರ ಜಿಎಸ್‌ಟಿ ದರವನ್ನು ಇಳಿಕೆ ಮಾಡಬೇಕಿತ್ತು. ಸಾಧಕ-ಬಾಧಕಗಳ ಹೆಸರಿನಲ್ಲಿ ವಿಸ್ತೃತವಾಗಿ ಚರ್ಚಿಸಲು ಅದನ್ನು ಮುಂದೆ ಹಾಕುತ್ತಾ ಬರಲಾಗಿತ್ತು.

ಬಿಹಾರ ಚುನಾವಣೆ ಹೊತ್ತಿಗೆ ಅಕ್ಟೋಬರ್‌ನಲ್ಲಿ ಇಳಿಸಲು ನಿರ್ಧರಿಸಿದ್ದು, ಈಗ ಅಂತಹ ಕ್ರಮ ಚುನಾವಣೆ ನೀತಿ ಸಂಹಿತೆಗೆ ತೊಡಕಾಗಬಹುದೆಂದು ದಸರಾ ಹಬ್ಬಕ್ಕೇ ಈ ಕೊಡುಗೆ ನೀಡಲು ಮುಂದಾಗಿದೆ ಎನ್ನುವ ವರದಿ ಇದೆ. ಹಾಗೆಯೇ ತೈಲ ಕಂಪೆನಿ ಗಳಿಗೆ ೨೫,೦೦೦ ಕೋಟಿ ರೂ. ಸಹಾಯ ಧನ ನೀಡಲು ಮುಂದಾಗಿದ್ದು, ಅಡುಗೆ ಅನಿಲ ದರ ಕೂಡಾ ಇಳಿಯುವ ಸಾಧ್ಯತೆ ಇದೆ.

-ಎಸ್.ರಮಾನಂದ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

34 mins ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

4 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

5 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

6 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

7 hours ago