ಓದುಗರ ಪತ್ರ
ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಒಂಬತ್ತು ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಪ್ರಧಾನ ಮಂತ್ರಿ ಹುದ್ದೆಗೆ ಬೇಕಾದ ನೈತಿಕ ಮಾನದಂಡವನ್ನು ಶೈನವಾತ್ರ ಹೊಂದಿರಲಿಲ್ಲವೆಂದು ಹೇಳಿದೆ.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್ವುಡ್ ಹಿರಿಯ ನಟಿಯರು: ಕಾರಣ ಇಷ್ಟೇ
ಈ ಮೂಲಕ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ಹೊಂದಿದವರೂ ಕಾನೂನಿನ ಮುಷ್ಠಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂಬ ಸಂದೇಶ ನೀಡಿದೆ. ತನ್ಮೂಲಕ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲವೆಂಬುದನ್ನು ಆ ದೇಶದ ನ್ಯಾಯಾಲಯ ಸ್ಪಷ್ಟಪಡಿಸಿರುವುದು ಸ್ವಾಗತಾರ್ಹ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…