ಓದುಗರ ಪತ್ರ
ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಒಂಬತ್ತು ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಪ್ರಧಾನ ಮಂತ್ರಿ ಹುದ್ದೆಗೆ ಬೇಕಾದ ನೈತಿಕ ಮಾನದಂಡವನ್ನು ಶೈನವಾತ್ರ ಹೊಂದಿರಲಿಲ್ಲವೆಂದು ಹೇಳಿದೆ.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್ವುಡ್ ಹಿರಿಯ ನಟಿಯರು: ಕಾರಣ ಇಷ್ಟೇ
ಈ ಮೂಲಕ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ಹೊಂದಿದವರೂ ಕಾನೂನಿನ ಮುಷ್ಠಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂಬ ಸಂದೇಶ ನೀಡಿದೆ. ತನ್ಮೂಲಕ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲವೆಂಬುದನ್ನು ಆ ದೇಶದ ನ್ಯಾಯಾಲಯ ಸ್ಪಷ್ಟಪಡಿಸಿರುವುದು ಸ್ವಾಗತಾರ್ಹ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…