Andolana originals

ಓದುಗರ ಪತ್ರ:  ಆದಾಯ ತೆರಿಗೆ ಇಲಾಖೆಯ ಕಾರ್ಯಕ್ಷಮತೆ ಪ್ರಶಂಸನೀಯ

ಜನ ಸಾಮಾನ್ಯರ ಮನಸ್ಸಿನಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಮ ವರ್ಗದ ತೆರಿಗೆದಾರರಲ್ಲಿ ಆದಾಯ ತೆರಿಗೆ ಇಲಾಖೆಯ ಬಗ್ಗೆ ಒಂದು ರೀತಿಯ ಆತಂಕ, ಭಯ ಇರುತ್ತದೆ. ವಾಸ್ತವವಾಗಿ, ಆದಾಯ ತೆರಿಗೆ ಇಲಾಖೆ ತೆರಿಗೆದಾರರ ಪರವಾಗಿದ್ದು. ಸರ್ಕಾರಕ್ಕೆ ನಿಯಮಬದ್ಧವಾಗಿ ತೆರಿಗೆ ಪಾವತಿಸುವವರು ಭಯಪಡುವ ಅಗತ್ಯವಿಲ್ಲ.

ಇತ್ತೀಚಿನ ದಿನಗಳಲ್ಲಿ ಆದಾಯ ತೆರಿಗೆ ವಾರ್ಷಿಕ ರಿಟರ್ನ್ ಸಲ್ಲಿಸಿದ ಮೂರೇ ದಿನಗಳಲ್ಲಿ ಸಂಬಂಧಪಟ್ಟವರಿಗೆ ಪಾವತಿಯಾಗಬೇಕಾದ ತೆರಿಗೆ ಮರುಪಾವತಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಹಿಂದೆಲ್ಲಾ ತೆರಿಗೆ ಮರುಪಾವತಿ ಪ್ರಕ್ರಿಯೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿತ್ತು. ಕೆಲವೊಮ್ಮೆ ವರ್ಷಗಳೇ ಉರುಳಿ ಹೋಗುತ್ತಿದ್ದವು. ಈಗ ಅಂತಹ ಯಾವುದೇ ಅಡೆ ತಡೆ ಇಲ್ಲದೆ ತೆರಿಗೆ ಮರು ಪಾವತಿ ರಿಟರ್ನ್ ಸಲ್ಲಿಸಿದ ಒಂದೆರಡು ದಿನಗಳಲ್ಲೇ ಬರುತ್ತಿರುವುದು ಇಲಾಖೆಯ ಕಾರ್ಯ ದಕ್ಷತೆಗೆ ಸಾಕ್ಷಿಯಾಗಿದೆ

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

5 mins ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

20 mins ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

35 mins ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

42 mins ago

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…

51 mins ago

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

1 hour ago