Andolana originals

ಓದುಗರ ಪತ್ರ:  ಆದಾಯ ತೆರಿಗೆ ಇಲಾಖೆಯ ಕಾರ್ಯಕ್ಷಮತೆ ಪ್ರಶಂಸನೀಯ

ಜನ ಸಾಮಾನ್ಯರ ಮನಸ್ಸಿನಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಮ ವರ್ಗದ ತೆರಿಗೆದಾರರಲ್ಲಿ ಆದಾಯ ತೆರಿಗೆ ಇಲಾಖೆಯ ಬಗ್ಗೆ ಒಂದು ರೀತಿಯ ಆತಂಕ, ಭಯ ಇರುತ್ತದೆ. ವಾಸ್ತವವಾಗಿ, ಆದಾಯ ತೆರಿಗೆ ಇಲಾಖೆ ತೆರಿಗೆದಾರರ ಪರವಾಗಿದ್ದು. ಸರ್ಕಾರಕ್ಕೆ ನಿಯಮಬದ್ಧವಾಗಿ ತೆರಿಗೆ ಪಾವತಿಸುವವರು ಭಯಪಡುವ ಅಗತ್ಯವಿಲ್ಲ.

ಇತ್ತೀಚಿನ ದಿನಗಳಲ್ಲಿ ಆದಾಯ ತೆರಿಗೆ ವಾರ್ಷಿಕ ರಿಟರ್ನ್ ಸಲ್ಲಿಸಿದ ಮೂರೇ ದಿನಗಳಲ್ಲಿ ಸಂಬಂಧಪಟ್ಟವರಿಗೆ ಪಾವತಿಯಾಗಬೇಕಾದ ತೆರಿಗೆ ಮರುಪಾವತಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಹಿಂದೆಲ್ಲಾ ತೆರಿಗೆ ಮರುಪಾವತಿ ಪ್ರಕ್ರಿಯೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿತ್ತು. ಕೆಲವೊಮ್ಮೆ ವರ್ಷಗಳೇ ಉರುಳಿ ಹೋಗುತ್ತಿದ್ದವು. ಈಗ ಅಂತಹ ಯಾವುದೇ ಅಡೆ ತಡೆ ಇಲ್ಲದೆ ತೆರಿಗೆ ಮರು ಪಾವತಿ ರಿಟರ್ನ್ ಸಲ್ಲಿಸಿದ ಒಂದೆರಡು ದಿನಗಳಲ್ಲೇ ಬರುತ್ತಿರುವುದು ಇಲಾಖೆಯ ಕಾರ್ಯ ದಕ್ಷತೆಗೆ ಸಾಕ್ಷಿಯಾಗಿದೆ

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago