Andolana originals

ಓದುಗರ ಪತ್ರ:  ಆದಾಯ ತೆರಿಗೆ ಇಲಾಖೆಯ ಕಾರ್ಯಕ್ಷಮತೆ ಪ್ರಶಂಸನೀಯ

ಜನ ಸಾಮಾನ್ಯರ ಮನಸ್ಸಿನಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಮ ವರ್ಗದ ತೆರಿಗೆದಾರರಲ್ಲಿ ಆದಾಯ ತೆರಿಗೆ ಇಲಾಖೆಯ ಬಗ್ಗೆ ಒಂದು ರೀತಿಯ ಆತಂಕ, ಭಯ ಇರುತ್ತದೆ. ವಾಸ್ತವವಾಗಿ, ಆದಾಯ ತೆರಿಗೆ ಇಲಾಖೆ ತೆರಿಗೆದಾರರ ಪರವಾಗಿದ್ದು. ಸರ್ಕಾರಕ್ಕೆ ನಿಯಮಬದ್ಧವಾಗಿ ತೆರಿಗೆ ಪಾವತಿಸುವವರು ಭಯಪಡುವ ಅಗತ್ಯವಿಲ್ಲ.

ಇತ್ತೀಚಿನ ದಿನಗಳಲ್ಲಿ ಆದಾಯ ತೆರಿಗೆ ವಾರ್ಷಿಕ ರಿಟರ್ನ್ ಸಲ್ಲಿಸಿದ ಮೂರೇ ದಿನಗಳಲ್ಲಿ ಸಂಬಂಧಪಟ್ಟವರಿಗೆ ಪಾವತಿಯಾಗಬೇಕಾದ ತೆರಿಗೆ ಮರುಪಾವತಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಹಿಂದೆಲ್ಲಾ ತೆರಿಗೆ ಮರುಪಾವತಿ ಪ್ರಕ್ರಿಯೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿತ್ತು. ಕೆಲವೊಮ್ಮೆ ವರ್ಷಗಳೇ ಉರುಳಿ ಹೋಗುತ್ತಿದ್ದವು. ಈಗ ಅಂತಹ ಯಾವುದೇ ಅಡೆ ತಡೆ ಇಲ್ಲದೆ ತೆರಿಗೆ ಮರು ಪಾವತಿ ರಿಟರ್ನ್ ಸಲ್ಲಿಸಿದ ಒಂದೆರಡು ದಿನಗಳಲ್ಲೇ ಬರುತ್ತಿರುವುದು ಇಲಾಖೆಯ ಕಾರ್ಯ ದಕ್ಷತೆಗೆ ಸಾಕ್ಷಿಯಾಗಿದೆ

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago