Andolana originals

ಓದುಗರ ಪತ್ರ: ರಸ್ತೆ ದುರಸ್ತಿ  ಮಾಡಿ

ಮೈಸೂರಿನ  ಕುವೆಂಪು ನಗರದ  ಕಾಂಪ್ಲೆಕ್ಸ್‌ನಿಂದ  ಕೆಎಸ್‌ಆರ್‌ಟಿಸಿ ಡಿಪೋವರೆಗಿನ  ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು  ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ.

ಸಾರ್ವಜನಿಕರಿಂದ ದೂರು ಬಂದಾಗ ಮಹಾನಗರ ಪಾಲಿಕೆಯವರು ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚುತ್ತಾರೆ,  ಆದರೆ ಒಂದು ತಿಂಗಳೊಳಗೆ ಮತ್ತೆ  ಗುಂಡಿಗಳು ನಿರ್ಮಾಣವಾಗುತ್ತಿವೆ,  ಇದರಿಂದಾಗಿ  ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಈ ರಸ್ತೆಯ ಫುಟ್‌ಪಾತ್ ಅನ್ನು  ತರಕಾರಿ ಮತ್ತು ಹಣ್ಣು ಮಾರುವವರು ಆಕ್ರಮಿಸಿ ಕೊಂಡಿರುವುದರಿಂದ ವಾಹನ ಸಂಚಾರಕ್ಕೆ  ತೊಂದರೆಯಾಗುತ್ತಿದೆ. ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಹಾಗೂ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಬೂಕನಕೆರೆ ವಿಜೇಂದ್ರ,   ಕುವೆಂಪು ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago