ಓದುಗರ ಪತ್ರ
ಕಲಾಲೋಕದ ಅಪರಂಜಿ!
ಅಸ್ತಂಗತವಾಯಿತು
ಬೆಳ್ಳಿತೆರೆಯ ಅಪ್ಪಟ ಬಂಗಾರ!
ಬಹುಭಾಷಾ ನಟಿಯಾದರೂ
ಕನ್ನಡ ಕಲಾಲೋಕದ ಅಪರಂಜಿ!
ಪುರಾಣ ಚರಿತ್ರೆಗಳು
ಮರುಜೀವ ಪಡೆಯುತ್ತಿದ್ದವು
ನಿಮ್ಮ ಅಭಿನಯ ವೈಭವದಲಿ!
ಬೆಳಗಿಸಿದಿರಿ
ಕನ್ನಡ ಕಲಾಲೋಕವನು
ನಿಮ್ಮ ಪ್ರತಿಭಾ ಹಣತೆಯಲಿ!
ಜಗಕೆ ಮಾದರಿ
ನಿಮ್ಮ ಕಲಾಪರಿಣತಿ ಸಿದ್ಧಿ!
ನೀವಾದಿರಿ ನಿಜದಲಿ
ಕಲಾತಪಸ್ವಿನಿ ಅಭಿನಯ ಸರಸ್ವತಿ!
ನಿಮಗಿದೋ ಪ್ರೀತಿಯ ನುಡಿನಮನ
ಬಿ.ಸರೋಜಾದೇವಿಯವರೆ!
–ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್ಥಾಂಗ್ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…