ಓದುಗರ ಪತ್ರ
ಕಲಾಲೋಕದ ಅಪರಂಜಿ!
ಅಸ್ತಂಗತವಾಯಿತು
ಬೆಳ್ಳಿತೆರೆಯ ಅಪ್ಪಟ ಬಂಗಾರ!
ಬಹುಭಾಷಾ ನಟಿಯಾದರೂ
ಕನ್ನಡ ಕಲಾಲೋಕದ ಅಪರಂಜಿ!
ಪುರಾಣ ಚರಿತ್ರೆಗಳು
ಮರುಜೀವ ಪಡೆಯುತ್ತಿದ್ದವು
ನಿಮ್ಮ ಅಭಿನಯ ವೈಭವದಲಿ!
ಬೆಳಗಿಸಿದಿರಿ
ಕನ್ನಡ ಕಲಾಲೋಕವನು
ನಿಮ್ಮ ಪ್ರತಿಭಾ ಹಣತೆಯಲಿ!
ಜಗಕೆ ಮಾದರಿ
ನಿಮ್ಮ ಕಲಾಪರಿಣತಿ ಸಿದ್ಧಿ!
ನೀವಾದಿರಿ ನಿಜದಲಿ
ಕಲಾತಪಸ್ವಿನಿ ಅಭಿನಯ ಸರಸ್ವತಿ!
ನಿಮಗಿದೋ ಪ್ರೀತಿಯ ನುಡಿನಮನ
ಬಿ.ಸರೋಜಾದೇವಿಯವರೆ!
–ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…