ಓದುಗರ ಪತ್ರ
ಕಲಾಲೋಕದ ಅಪರಂಜಿ!
ಅಸ್ತಂಗತವಾಯಿತು
ಬೆಳ್ಳಿತೆರೆಯ ಅಪ್ಪಟ ಬಂಗಾರ!
ಬಹುಭಾಷಾ ನಟಿಯಾದರೂ
ಕನ್ನಡ ಕಲಾಲೋಕದ ಅಪರಂಜಿ!
ಪುರಾಣ ಚರಿತ್ರೆಗಳು
ಮರುಜೀವ ಪಡೆಯುತ್ತಿದ್ದವು
ನಿಮ್ಮ ಅಭಿನಯ ವೈಭವದಲಿ!
ಬೆಳಗಿಸಿದಿರಿ
ಕನ್ನಡ ಕಲಾಲೋಕವನು
ನಿಮ್ಮ ಪ್ರತಿಭಾ ಹಣತೆಯಲಿ!
ಜಗಕೆ ಮಾದರಿ
ನಿಮ್ಮ ಕಲಾಪರಿಣತಿ ಸಿದ್ಧಿ!
ನೀವಾದಿರಿ ನಿಜದಲಿ
ಕಲಾತಪಸ್ವಿನಿ ಅಭಿನಯ ಸರಸ್ವತಿ!
ನಿಮಗಿದೋ ಪ್ರೀತಿಯ ನುಡಿನಮನ
ಬಿ.ಸರೋಜಾದೇವಿಯವರೆ!
–ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…