ಓದುಗರ ಪತ್ರ
ಕಲಾಲೋಕದ ಅಪರಂಜಿ!
ಅಸ್ತಂಗತವಾಯಿತು
ಬೆಳ್ಳಿತೆರೆಯ ಅಪ್ಪಟ ಬಂಗಾರ!
ಬಹುಭಾಷಾ ನಟಿಯಾದರೂ
ಕನ್ನಡ ಕಲಾಲೋಕದ ಅಪರಂಜಿ!
ಪುರಾಣ ಚರಿತ್ರೆಗಳು
ಮರುಜೀವ ಪಡೆಯುತ್ತಿದ್ದವು
ನಿಮ್ಮ ಅಭಿನಯ ವೈಭವದಲಿ!
ಬೆಳಗಿಸಿದಿರಿ
ಕನ್ನಡ ಕಲಾಲೋಕವನು
ನಿಮ್ಮ ಪ್ರತಿಭಾ ಹಣತೆಯಲಿ!
ಜಗಕೆ ಮಾದರಿ
ನಿಮ್ಮ ಕಲಾಪರಿಣತಿ ಸಿದ್ಧಿ!
ನೀವಾದಿರಿ ನಿಜದಲಿ
ಕಲಾತಪಸ್ವಿನಿ ಅಭಿನಯ ಸರಸ್ವತಿ!
ನಿಮಗಿದೋ ಪ್ರೀತಿಯ ನುಡಿನಮನ
ಬಿ.ಸರೋಜಾದೇವಿಯವರೆ!
–ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…