ಓದುಗರ ಪತ್ರ
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಹಾರಂಗಿ ಜಲಾಶಯ, ಹೇಮಾವತಿ ಜಲಾಶಯ, ಕಬಿನಿ ಜಲಾಶಯ ಹಾಗೂ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣವಾಗಿ ತುಂಬಿದ್ದರೂ ಸರ್ಕಾರ ಇನ್ನೂ ಕೆರೆ ಕಟ್ಟೆಗಳನ್ನು ತುಂಬಿಸದೇ ಇರುವುದು ಸರಿಯಾದ ಕ್ರಮವಲ್ಲ.
ರೈತರ ಅತಿ ಮುಖ್ಯವಾದ ಬೇಡಿಕೆ ಎಂದರೆ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ಇದರಿಂದ ಅಂತರ್ಜಲ ಹೆಚ್ಚಾಗಿ ಬಾವಿ ಮತ್ತು ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ರೈತರಿಗೆ, ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲಿ ತೆಗೆಸುವುದು ಉತ್ತಮ. ಮಳೆಗಾಲದಲ್ಲಿ ಕೆರೆಗಳ ಹೂಳನ್ನು ತೆಗೆಸಲು ಪ್ರಾರಂಭಿಸಿದರೆ ಹೊಳೆಯಲ್ಲಿ ಹುಣಸೆ ಹಣ್ಣನ್ನು ತೊಳೆದ ಹಾಗೆ ಆಗುತ್ತದೆ. ಆದಷ್ಟು ಬೇಗ ನೀರಾವರಿ ಇಲಾಖೆಯು ಕೆರೆ ಕಟ್ಟೆಗಳಿಗೆ ನೀರನ್ನು ತುಂಬಿಸಲು ಮುಂದಾಗಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…