Mysore
25
overcast clouds
Light
Dark

ಮೈಸೂರು ನಗರದಲ್ಲಿ ಇಂದು

ಯೋಗಾಭ್ಯಾಸ

ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

• ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ದೃಷ್ಟಿದೋಷ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

ಆರೋಗ್ಯಾಯುಷ್ಯ ಆರೋಗ್ಯವರ್ಧಕ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಥೈರಾಯಿಡ್ ಗ್ರಂಥಿಯ ವ್ಯಾಧಿಗಳ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಅಕ್ಯೂ ಡಿಜಿಟಲ್ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ

ಬೆಳಿಗ್ಗೆ 10.30ಕ್ಕೆ, ಮೈಸೂರು ಜಿಲ್ಲಾ ಪ್ರಾಕೃತಿಕ ಪರಿಷತ್, ಸ್ಥಳ-ವಿ.ಕೆ.ಪಬ್ಲಿಕ್ ಸ್ಕೂಲ್, 3ನೇ ಹಂತ, ಎ’ ಬ್ಲಾಕ್, ವಿಜಯನಗರ,

• ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ

ಬೆಳಿಗ್ಗೆ 10.30ಕ್ಕೆ, ಶ್ರೀ ಶಂಕರ ಜಯಂತಿ ಸಭಾ, ಉದ್ಘಾಟನೆ-ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಸಾಧಕರಿಗೆ ಸನ್ಮಾನ-ಎಸ್.ದಿವ್ಯಶ್ರೀ, ಅತಿಥಿ-ಮಾಜಿ ಮಹಾಪೌರ ಆರ್.

ಇಂದಿನ ಕಾರ್ಯಕ್ರಮಗಳು :

* ಲಿಂಗಪ್ಪ, ಅಧ್ಯಕ್ಷತೆ-ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷ ಎಚ್.ಆರ್. ಸುಂದರೇಶನ್, ಸ್ಥಳ-ಸಮುದಾಯ ಭವನ, ತೆಂಗಿನತೋಪು, ಸರಸ್ವತಿಪುರಂ.

• ಆರ್ಟಿಸ್ಟ್ ಶೋ ಕಾರ್ಯಕ್ರಮ ಬೆಳಿಗ್ಗೆ 11.30ಕ್ಕೆ. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಸ್ಥಳ-ಕೆಎಸ್‌ಆರ್‌ಟಿಸಿ ಕೇಂದ್ರೀಯ ಬಸ್ ನಿಲ್ದಾಣದ ಸಮೀಪ, ಬಿ.ಎನ್.

• ರಾಷ್ಟ್ರೀಯ ತಂತ್ರಜ್ಞಾನ ದಿನ-2024 ಸಂಜೆ 4ಕ್ಕೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಅತಿಥಿ-ಸೈಕಲ್‌ಪ್ಯೂ‌ರ್ ಅಗರಬತ್ತಿಯ ಮುಖ್ಯ ಕಾರ್ಯನಿರ್ವಾಹಕ ಅರ್ಜುನ ರಂಗ, ಅಧ್ಯಕ್ಷತೆ-ಸಿಎಸ್‌ಐಆರ್ -ಸಿಎಫ್‌ಟಿಆರ್‌ಐ ನಿರ್ದೆಶಕರಾದ ಡಾ.ಶ್ರೀದೇವಿ ಅನ್ನಪೂರ್ಣಸಿಂಗ್, ಸ್ಥಳ-ಚೆಲುವಾಂಬ ಸಭಾಂಗಣ.

• ಸಿದ್ದ ಸಮಾಧಿ ಯೋಗ ಶಿಬಿರ ಸಂಜೆ 6ಕ್ಕೆ, ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಸ್ಥಳ-ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಕುವೆಂಪುನಗರ,

• ಶಂಕರಾಚಾರ್ಯರ ಭವ್ಯ ರಥೋತ್ಸವ ಸಂಜೆ 6ಕ್ಕೆ, ವಿಪ್ರ ಜಾಗೃತಿ ವೇದಿಕೆ, ಅತಿಥಿ-ಶಾಸಕ ಟಿ.ಎಸ್.ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವಿಪ್ರ ಮುಖಂಡ ಕೆ. ರಘುರಾಂ ವಾಜಪೇಯಿ, ಸ್ಥಳ-ಅವನಿ ಶಂಕರಮಠ, ವಿದ್ಯಾರಣ್ಯಪುರಂ.