Andolana originals

ಮೈಸೂರು ನಗರದಲ್ಲಿ ಇಂದು

ಯೋಗಾಭ್ಯಾಸ

ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

• ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ದೃಷ್ಟಿದೋಷ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

ಆರೋಗ್ಯಾಯುಷ್ಯ ಆರೋಗ್ಯವರ್ಧಕ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಥೈರಾಯಿಡ್ ಗ್ರಂಥಿಯ ವ್ಯಾಧಿಗಳ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಅಕ್ಯೂ ಡಿಜಿಟಲ್ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ

ಬೆಳಿಗ್ಗೆ 10.30ಕ್ಕೆ, ಮೈಸೂರು ಜಿಲ್ಲಾ ಪ್ರಾಕೃತಿಕ ಪರಿಷತ್, ಸ್ಥಳ-ವಿ.ಕೆ.ಪಬ್ಲಿಕ್ ಸ್ಕೂಲ್, 3ನೇ ಹಂತ, ಎ’ ಬ್ಲಾಕ್, ವಿಜಯನಗರ,

• ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ

ಬೆಳಿಗ್ಗೆ 10.30ಕ್ಕೆ, ಶ್ರೀ ಶಂಕರ ಜಯಂತಿ ಸಭಾ, ಉದ್ಘಾಟನೆ-ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಸಾಧಕರಿಗೆ ಸನ್ಮಾನ-ಎಸ್.ದಿವ್ಯಶ್ರೀ, ಅತಿಥಿ-ಮಾಜಿ ಮಹಾಪೌರ ಆರ್.

ಇಂದಿನ ಕಾರ್ಯಕ್ರಮಗಳು :

* ಲಿಂಗಪ್ಪ, ಅಧ್ಯಕ್ಷತೆ-ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷ ಎಚ್.ಆರ್. ಸುಂದರೇಶನ್, ಸ್ಥಳ-ಸಮುದಾಯ ಭವನ, ತೆಂಗಿನತೋಪು, ಸರಸ್ವತಿಪುರಂ.

• ಆರ್ಟಿಸ್ಟ್ ಶೋ ಕಾರ್ಯಕ್ರಮ ಬೆಳಿಗ್ಗೆ 11.30ಕ್ಕೆ. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಸ್ಥಳ-ಕೆಎಸ್‌ಆರ್‌ಟಿಸಿ ಕೇಂದ್ರೀಯ ಬಸ್ ನಿಲ್ದಾಣದ ಸಮೀಪ, ಬಿ.ಎನ್.

• ರಾಷ್ಟ್ರೀಯ ತಂತ್ರಜ್ಞಾನ ದಿನ-2024 ಸಂಜೆ 4ಕ್ಕೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಅತಿಥಿ-ಸೈಕಲ್‌ಪ್ಯೂ‌ರ್ ಅಗರಬತ್ತಿಯ ಮುಖ್ಯ ಕಾರ್ಯನಿರ್ವಾಹಕ ಅರ್ಜುನ ರಂಗ, ಅಧ್ಯಕ್ಷತೆ-ಸಿಎಸ್‌ಐಆರ್ -ಸಿಎಫ್‌ಟಿಆರ್‌ಐ ನಿರ್ದೆಶಕರಾದ ಡಾ.ಶ್ರೀದೇವಿ ಅನ್ನಪೂರ್ಣಸಿಂಗ್, ಸ್ಥಳ-ಚೆಲುವಾಂಬ ಸಭಾಂಗಣ.

• ಸಿದ್ದ ಸಮಾಧಿ ಯೋಗ ಶಿಬಿರ ಸಂಜೆ 6ಕ್ಕೆ, ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಸ್ಥಳ-ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಕುವೆಂಪುನಗರ,

• ಶಂಕರಾಚಾರ್ಯರ ಭವ್ಯ ರಥೋತ್ಸವ ಸಂಜೆ 6ಕ್ಕೆ, ವಿಪ್ರ ಜಾಗೃತಿ ವೇದಿಕೆ, ಅತಿಥಿ-ಶಾಸಕ ಟಿ.ಎಸ್.ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವಿಪ್ರ ಮುಖಂಡ ಕೆ. ರಘುರಾಂ ವಾಜಪೇಯಿ, ಸ್ಥಳ-ಅವನಿ ಶಂಕರಮಠ, ವಿದ್ಯಾರಣ್ಯಪುರಂ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

55 mins ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

3 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

3 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

3 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

4 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

5 hours ago