Andolana originals

ಮೈಸೂರು ನಗರದಲ್ಲಿ ಇಂದು

ಯೋಗಾಭ್ಯಾಸ

ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

• ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ದೃಷ್ಟಿದೋಷ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

ಆರೋಗ್ಯಾಯುಷ್ಯ ಆರೋಗ್ಯವರ್ಧಕ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಥೈರಾಯಿಡ್ ಗ್ರಂಥಿಯ ವ್ಯಾಧಿಗಳ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಅಕ್ಯೂ ಡಿಜಿಟಲ್ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ

ಬೆಳಿಗ್ಗೆ 10.30ಕ್ಕೆ, ಮೈಸೂರು ಜಿಲ್ಲಾ ಪ್ರಾಕೃತಿಕ ಪರಿಷತ್, ಸ್ಥಳ-ವಿ.ಕೆ.ಪಬ್ಲಿಕ್ ಸ್ಕೂಲ್, 3ನೇ ಹಂತ, ಎ’ ಬ್ಲಾಕ್, ವಿಜಯನಗರ,

• ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ

ಬೆಳಿಗ್ಗೆ 10.30ಕ್ಕೆ, ಶ್ರೀ ಶಂಕರ ಜಯಂತಿ ಸಭಾ, ಉದ್ಘಾಟನೆ-ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಸಾಧಕರಿಗೆ ಸನ್ಮಾನ-ಎಸ್.ದಿವ್ಯಶ್ರೀ, ಅತಿಥಿ-ಮಾಜಿ ಮಹಾಪೌರ ಆರ್.

ಇಂದಿನ ಕಾರ್ಯಕ್ರಮಗಳು :

* ಲಿಂಗಪ್ಪ, ಅಧ್ಯಕ್ಷತೆ-ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷ ಎಚ್.ಆರ್. ಸುಂದರೇಶನ್, ಸ್ಥಳ-ಸಮುದಾಯ ಭವನ, ತೆಂಗಿನತೋಪು, ಸರಸ್ವತಿಪುರಂ.

• ಆರ್ಟಿಸ್ಟ್ ಶೋ ಕಾರ್ಯಕ್ರಮ ಬೆಳಿಗ್ಗೆ 11.30ಕ್ಕೆ. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಸ್ಥಳ-ಕೆಎಸ್‌ಆರ್‌ಟಿಸಿ ಕೇಂದ್ರೀಯ ಬಸ್ ನಿಲ್ದಾಣದ ಸಮೀಪ, ಬಿ.ಎನ್.

• ರಾಷ್ಟ್ರೀಯ ತಂತ್ರಜ್ಞಾನ ದಿನ-2024 ಸಂಜೆ 4ಕ್ಕೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಅತಿಥಿ-ಸೈಕಲ್‌ಪ್ಯೂ‌ರ್ ಅಗರಬತ್ತಿಯ ಮುಖ್ಯ ಕಾರ್ಯನಿರ್ವಾಹಕ ಅರ್ಜುನ ರಂಗ, ಅಧ್ಯಕ್ಷತೆ-ಸಿಎಸ್‌ಐಆರ್ -ಸಿಎಫ್‌ಟಿಆರ್‌ಐ ನಿರ್ದೆಶಕರಾದ ಡಾ.ಶ್ರೀದೇವಿ ಅನ್ನಪೂರ್ಣಸಿಂಗ್, ಸ್ಥಳ-ಚೆಲುವಾಂಬ ಸಭಾಂಗಣ.

• ಸಿದ್ದ ಸಮಾಧಿ ಯೋಗ ಶಿಬಿರ ಸಂಜೆ 6ಕ್ಕೆ, ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಸ್ಥಳ-ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಕುವೆಂಪುನಗರ,

• ಶಂಕರಾಚಾರ್ಯರ ಭವ್ಯ ರಥೋತ್ಸವ ಸಂಜೆ 6ಕ್ಕೆ, ವಿಪ್ರ ಜಾಗೃತಿ ವೇದಿಕೆ, ಅತಿಥಿ-ಶಾಸಕ ಟಿ.ಎಸ್.ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವಿಪ್ರ ಮುಖಂಡ ಕೆ. ರಘುರಾಂ ವಾಜಪೇಯಿ, ಸ್ಥಳ-ಅವನಿ ಶಂಕರಮಠ, ವಿದ್ಯಾರಣ್ಯಪುರಂ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

21 mins ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

41 mins ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

2 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

3 hours ago