ಕೊಳ್ಳೇಗಾಲ: ಸೆ.4ರ ಬುಧವಾರ 66/11 ಕೆವಿ ಫೀಡರ್ ಗಳಾದ ಪಾಳ್ಯ ಐಪಿ, ಉಗನಿಯ ಎನ್. ಜೆ.ವೈ. ಸತ್ತೇಗಾಲ ಐಪಿ, ಯಡಕುರಿಯ ಎನ್.ಜೆ.ವೈ ಧನಗೆರೆ ಐಪಿ, ಗುಂಡೇಗಾಲ, ಸಿ.ಪಿ.ದೊಡ್ಡಿ ಐಪಿ, ಶಾಂತಿನಗರ ಐಪಿ ಮತ್ತು ಬರಳಕವಾಡಿ ಫೀಡರ್ಗಳಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಗ್ರಾಮಗಳಾದ ಪಾಳ್ಯ, ಸತ್ತೇಗಾಲ,ಧನಗೆರೆ, ಗುಂಡೇಗಾಲ, ಉಗನಿಯ, ಯಡಕುರಿಯ, ಸರಗೂರು, ಜಿನಕನಹಳ್ಳಿ, ಚೆಲುವನ ಹಳ್ಳಿ, ನರೀಪುರ, ಅಗ್ರಹಾರ, ಶಿವನಸಮುದ್ರ, ಹ್ಯಾಂಡ್ ಪೋಸ್ಟ್, ಜಾಗೇರಿ, ಶಾಂತಿನಗರ, ಹಳೇಕೋಟೆ, ಚನ್ನಿಪುರ ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಎಇಇ ತಿಳಿಸಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…