Andolana originals

ಕಣ್ಣಾಯಿಸಿದಷ್ಟೂ ವಿಸ್ತಾರ ತೊಣ್ಣೂರು ಕೆರೆ

• ಎಸ್.ನಾಗಸುಂದ‌

ಪಾಂಡವಪುರ ತಾಲ್ಲೂಕಿನ ತೊಂಡನೂರಿನಲ್ಲಿರುವ ಸುಂದರ ಪ್ರವಾಸಿ ತಾಣ ತೊಣ್ಣೂರು ಕೆರೆ. ಈ ಕೆರೆಯು ಯದುಗಿರಿ ಬೆಟ್ಟದ ಬುಡದಲ್ಲಿದೆ. ತೊಣ್ಣೂರು ಕೆರೆಯು ಸುಮಾರು 1000 ವರ್ಷಗಳ ಹಿಂದೆ ಶ್ರೀ ರಾಮಾನುಜಾಚಾರ್ಯ ಅವರ ಆಶಯದಂತೆ 2150 ಎಕರೆ ವಿಶಾಲ ಜಾಗದಲ್ಲಿ ನಿರ್ಮಾಣವಾಗಿದೆ.

ಇದು ಒಂದು ವಾರಾಂತ್ಯದ ಪ್ರವಾಸಕ್ಕೆ ಹೇಳಿ ಮಾಡಿಸಿದ ಜಾಗವಾದ್ದರಿಂದ ಸಂಜೆಯ ಸೂರ್ಯಾಸ್ಥದ ರಮಣೀಯ ದೃಶ್ಯ ನೋಡಲು, ಮೇಲುಕೋಟೆ, ತೆಂಗಿನಕಲ್ಲು ಬೆಟ್ಟ, ಕುಂತಿಬೆಟ್ಟ ಸುತ್ತಾಡಲು ಸಾಕಷ್ಟು ಜನ ಬರುತ್ತಾರೆ.


ಕೆರೆಯ ಸುತ್ತ ಮುತ್ತ ವೆಂಕಟರಮಣ, ನಂಬಿ ನಾರಾಯಣ, ಪಾರ್ಥಸಾರಥಿ, ವೇಣುಗೋಪಾಲ, ಯೋಗನರಸಿಂಹ ಮತ್ತು ರಾಮಾನುಜಾಚಾರ್ಯರ ದೇವಾಲಯಗಳಿವೆ. ಈ ಕೆರೆಯು ಪಾಂಡವಪುರದಿಂದ 8 ಕಿ.ಮೀ. ದೂರ, ಬೆಂಗಳೂರಿನಿಂದ 130 ಕಿ.
ಮೀ., ಮೇಲುಕೋಟೆಯಿಂದ 25 ಕಿ.ಮೀ. ಹಾಗೂ ಮೈಸೂರಿನಿಂದ 30 ಕಿ.ಮೀ. ದೂರವಿದ್ದು, ಸಾರಿಗೆ ಬಸ್ ಸೌಲಭ್ಯವಿದೆ.

ನೀಲಿ ಜಲದ ಸೌಂದರ್ಯ, ತೊಣ್ಣೂರು ಸರೋವರದ ಸುಂದರವಾದ ಪರಿಸರ ಖುಷಿ ಕೊಡುತ್ತದೆ. ಜೊತೆಗೆ ಇಲ್ಲಿರುವ ಕ್ಷಣಾಂಭಿಕಾ ದೇವಾಲಯದ ಮುಂದೆ ಕಣ್ಣು ಹಾಯಿಸಿದಷ್ಟು ದೂರದ ವರೆಗೆ ಕಾಣುವ ಗದ್ದೆಗಳ ಹಸಿರ ತಂಪು ಇಲ್ಲಿನ ವಿಶೇಷ. ಸರೋವರದ ಪ್ರದೇಶವು ಟಿಪ್ಪು ಗುಹೆಗಳನ್ನು ಒಳಗೊಂಡಿದೆ, ಪದ್ಮಗಿರಿ ಬೆಟ್ಟವು ಆಮೆ ಮಾದರಿಯ ಬಂಡೆಯನ್ನು ಹೊಂದಿದೆ, ರಾಮಾನುಜ ಗಂಗೆ, ಒಂದು ಸಣ್ಣ ಜಲಪಾತ ನೋಡುಗರಿಗೆ ಆಹ್ಲಾದ ನೀಡುತ್ತದೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

13 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

14 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago