ಮೈಸೂರು: ಮೂಲಸ್ಥಾವರದ ಜಲಶುದ್ದೀಕರಣ ಘಟಕದಲ್ಲಿ ತುರ್ತಾಗಿ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಮೇ 30ರಿಂದ ಜೂ.4ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಬಿನಿ ಜಲಾಶಯದಿಂದ ಮೂಲ ಸ್ಥಾವರಕ್ಕೆ ನೀರು ಸರಬರಾಜು ಆಗುತ್ತಿದ್ದು, ನದಿಗೆ ಮಳೆ ನೀರು ಸೇರುತ್ತಿದ್ದು, ನೀರಿನಲ್ಲಿ ಬಗ್ಗಡ, ಸಾಂದ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಜಲಶುದ್ದೀಕರಣ ಘಟಕದಲ್ಲಿ ತುರ್ತು ನಿರ್ವಹಣೆ ಕೈಗೊಳ್ಳಲಾಗುತ್ತಿದ್ದು, ವಾರ್ಡ್ ನಂ-44 ರಿಂದ 51ರವರೆಗೆ (ಜನತಾನಗರ, ಶಾರದಾದೇವಿ ನಗರ, ದಟ್ಟಗಳ್ಳಿ 3ನೇ ಹಂತ, ಕುವೆಂಪುನಗರ, ಜಯನಗರ, ಲಕ್ಷ್ಮೀಪುರಂ, ಸುಣ್ಣದಕೇರಿ, ಅಗ್ರಹಾರ), 54 ಮತ್ತು 65(ಗುಂಡೂರಾವ್ ನಗರ, ಚಾಮುಂಡಿಪುರಂ, ಕೃಷ್ಣಮೂರ್ತಿಪುರಂ, ಕುವೆಂಪುನಗರ ಸಿಐಟಿಬಿ, ರಾಮಕೃಷ್ಣ ನಗರ, ಕುವೆಂಪುನಗರ ಎಂ ಬ್ಲಾಕ್, ಅಶೋಕಪುರಂ, ವಿದ್ಯಾರಣ್ಯಪುರಂ, ವಿಶ್ವೇಶ್ವರನಗರ, ಜೆ.ಪಿ.ನಗರ, ಅರವಿಂದ ನಗರ, ಶ್ರೀರಾಂಪುರ) ಇತ್ಯಾದಿ ಪ್ರದೇಶಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರಪಾಲಿಕೆಯ ನೀರು ಸರಬರಾಜು ಮತ್ತು ಒಳಚರಂಡಿ(ಪೂ) ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…