Andolana originals

ಓದುಗರ ಪತ್ರ: ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ನಡೆ ಸ್ವಾಗತಾರ್ಹ

ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಬಿ.ಸುದರ್ಶನ್ ರೆಡ್ಡಿ ಉಮೇದುವರಿಕೆ ಸಲ್ಲಿಸಿದ್ದಾರೆ.

ಆಡಳಿತ ಪಕ್ಷ ಉಪ ರಾಷ್ಟ್ರಪತಿ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಟ್ಟಿದ್ದರೆ ನಮ್ಮ ಪ್ರಜಾ ಪ್ರಭುತ್ವಕ್ಕೆ ಹೆಚ್ಚಿನ ಮೆರುಗು ಬರುತ್ತಿತ್ತು. ಸಂಖ್ಯಾಬಲದ ದೃಷ್ಟಿಯಿಂದ ಎನ್ ಡಿಎ ಅಭ್ಯರ್ಥಿ ಸುಲಭವಾಗಿ ಜಯಗಳಿಸಬಹುದಾದರೂ, ವಿರೋಧ ಪಕ್ಷಗಳು ಸಾಂಕೇತಿಕವಾಗಿ ಅಭ್ಯರ್ಥಿಯನ್ನು ನಿಲ್ಲಿಸಿರುವುದು ಸ್ವಾಗತಾರ್ಹವಾಗಿದೆ.

 – ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

9 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

9 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

13 hours ago