ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಕುಸಿದು ಬಿದ್ದ ಪರಿಣಾಮ ಹುಲ್ಲಹಳ್ಳಿ ನಾಲೆಯ ನೀರು ಮುಂದಕ್ಕೆ ಹರಿಯಲಾಗದೆ ಬಿಳಿಗೆರೆ ಹೋಬಳಿಯ ೭,೨೦೦ ಎಕರೆ ಪ್ರದೇಶಕ್ಕೆ ನೀರಿಲ್ಲದೆ ತೊಂದರೆಯಾ ಗಿದ್ದ ಕುರಿತು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆ ದುರಸ್ತಿಪಡಿಸಿ ನೀರು ಹರಿಯಲು ವ್ಯವಸ್ಥೆ ಮಾಡಿದ್ದಾರೆ.
ಕಬಿನಿ ಜಲಾಶಯದ ಇಂಜಿನಿಯರುಗಳಾದ ಹಾಲಪ್ಪ ಹಾಗೂ ದರ್ಶನ್ ಅವರು ಸ್ಥಳಕ್ಕೆ ಆಗಮಿಸಿ ಕುಸಿದು ಬಿದ್ದಿದ್ದ ಕಿರುನಾಲೆಯ ಅವಶೇಷಗಳನ್ನು ತೆರವುಗೊಳಿಸಿ ಹೊರಸಾಗಿಸಿದ್ದರಿಂದ ಗುರುವಾರ ಮಧ್ಯಾಹ್ನದಿಂದಲೇ ಹುಲ್ಲಹಳ್ಳಿ ನಾಲೆಯಲ್ಲಿ ನೀರು ಹರಿಯತೊಡಗಿದ್ದು ನಾಲೆಯ ಅಚ್ಚುಕಟ್ಟು ಭಾಗದ ರೈತರ ನೆಮ್ಮದಿಗೆ ಕಾರಣವಾಗಿದ್ದಾರೆ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…