ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ
* ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು ಲವಂಗ ಸೇವಿಸಿ. ಇದರಿಂದ ದೇಹದಲ್ಲಿ ಉಷ್ಣಾಂಶ ಮಟ್ಟ ತುಸು ಹೆಚ್ಚುತ್ತದೆ.
* ಬಿಸಿ ಹಾಲು ಅಥವಾ ಬಿಸಿ ನೀರಿಗೆ ಅರಿಶಿನ ಪುಡಿ, ಸ್ವಲ್ಪ ಬೆಲ್ಲ ಬೆರೆಸಿ, ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.
* ಮಳೆಗಾಲದಲ್ಲಿ ದೇಹದ ಉಷ್ಣಾಂಶ ಕಡಿಮೆ ಇರುತ್ತದೆ. ಇದರಿಂದ ಬಿಸಿ ನೀರನ್ನು ಕುಡಿಯುವುದು ಉತ್ತಮ. ನೀರು ಕಾಯಿಸುವಾಗ ತುಳಸಿ ಅಥವಾ ಒಂದು ತುಂಡು ಶುಂಠಿ ಹಾಕಿದರೆ ಉತ್ತಮ.
* ಚಳಿಗೆ ಮಂಡಿ, ಸಂದುಗಳ ನೋವು ಸಹಜ. ಇದಕ್ಕೆ ದನಿಯಾ, ಒಣಶುಂಠಿ ಕುಟ್ಟಿ ಪುಡಿ ಮಾಡಿಕೊಂಡು ನೀರಿನಲ್ಲಿ ಹಾಕಿ ಕುಡಿಯಬಹುದು.
* ದಾಳಿಂಬೆ, ಒಣಗಿದ ನೆಲ್ಲಿಕಾಯಿ, ನೆಲ್ಲಿಕಾಯಿ ಉಪ್ಪಿನಕಾಯಿಗಳನ್ನು ಈ ವೇಳೆಯಲ್ಲಿ ಸೇವನೆ ಮಾಡುವುದು ಉತ್ತಮ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…