ಆಂದೋಲನ ಪುರವಣಿ

ಯೋಗ ಕ್ಷೇಮ : ಮಳೆಗಾಲದ ಮನೆ ಮದ್ದು

ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ

* ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು ಲವಂಗ ಸೇವಿಸಿ. ಇದರಿಂದ ದೇಹದಲ್ಲಿ ಉಷ್ಣಾಂಶ ಮಟ್ಟ ತುಸು ಹೆಚ್ಚುತ್ತದೆ.

* ಬಿಸಿ ಹಾಲು ಅಥವಾ ಬಿಸಿ ನೀರಿಗೆ ಅರಿಶಿನ ಪುಡಿ, ಸ್ವಲ್ಪ ಬೆಲ್ಲ ಬೆರೆಸಿ, ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.

* ಮಳೆಗಾಲದಲ್ಲಿ ದೇಹದ ಉಷ್ಣಾಂಶ ಕಡಿಮೆ ಇರುತ್ತದೆ. ಇದರಿಂದ ಬಿಸಿ ನೀರನ್ನು ಕುಡಿಯುವುದು ಉತ್ತಮ. ನೀರು ಕಾಯಿಸುವಾಗ ತುಳಸಿ ಅಥವಾ ಒಂದು ತುಂಡು ಶುಂಠಿ ಹಾಕಿದರೆ ಉತ್ತಮ.

* ಚಳಿಗೆ ಮಂಡಿ, ಸಂದುಗಳ ನೋವು ಸಹಜ. ಇದಕ್ಕೆ ದನಿಯಾ, ಒಣಶುಂಠಿ ಕುಟ್ಟಿ ಪುಡಿ ಮಾಡಿಕೊಂಡು ನೀರಿನಲ್ಲಿ ಹಾಕಿ ಕುಡಿಯಬಹುದು.

* ದಾಳಿಂಬೆ, ಒಣಗಿದ ನೆಲ್ಲಿಕಾಯಿ, ನೆಲ್ಲಿಕಾಯಿ ಉಪ್ಪಿನಕಾಯಿಗಳನ್ನು ಈ ವೇಳೆಯಲ್ಲಿ ಸೇವನೆ ಮಾಡುವುದು ಉತ್ತಮ

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

8 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago