ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ
* ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು ಲವಂಗ ಸೇವಿಸಿ. ಇದರಿಂದ ದೇಹದಲ್ಲಿ ಉಷ್ಣಾಂಶ ಮಟ್ಟ ತುಸು ಹೆಚ್ಚುತ್ತದೆ.
* ಬಿಸಿ ಹಾಲು ಅಥವಾ ಬಿಸಿ ನೀರಿಗೆ ಅರಿಶಿನ ಪುಡಿ, ಸ್ವಲ್ಪ ಬೆಲ್ಲ ಬೆರೆಸಿ, ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.
* ಮಳೆಗಾಲದಲ್ಲಿ ದೇಹದ ಉಷ್ಣಾಂಶ ಕಡಿಮೆ ಇರುತ್ತದೆ. ಇದರಿಂದ ಬಿಸಿ ನೀರನ್ನು ಕುಡಿಯುವುದು ಉತ್ತಮ. ನೀರು ಕಾಯಿಸುವಾಗ ತುಳಸಿ ಅಥವಾ ಒಂದು ತುಂಡು ಶುಂಠಿ ಹಾಕಿದರೆ ಉತ್ತಮ.
* ಚಳಿಗೆ ಮಂಡಿ, ಸಂದುಗಳ ನೋವು ಸಹಜ. ಇದಕ್ಕೆ ದನಿಯಾ, ಒಣಶುಂಠಿ ಕುಟ್ಟಿ ಪುಡಿ ಮಾಡಿಕೊಂಡು ನೀರಿನಲ್ಲಿ ಹಾಕಿ ಕುಡಿಯಬಹುದು.
* ದಾಳಿಂಬೆ, ಒಣಗಿದ ನೆಲ್ಲಿಕಾಯಿ, ನೆಲ್ಲಿಕಾಯಿ ಉಪ್ಪಿನಕಾಯಿಗಳನ್ನು ಈ ವೇಳೆಯಲ್ಲಿ ಸೇವನೆ ಮಾಡುವುದು ಉತ್ತಮ
ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…
ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…