ಆಂದೋಲನ ಪುರವಣಿ

ಯೋಗ ಕ್ಷೇಮ : ಮಳೆಗಾಲದ ಮನೆ ಮದ್ದು

ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ

* ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು ಲವಂಗ ಸೇವಿಸಿ. ಇದರಿಂದ ದೇಹದಲ್ಲಿ ಉಷ್ಣಾಂಶ ಮಟ್ಟ ತುಸು ಹೆಚ್ಚುತ್ತದೆ.

* ಬಿಸಿ ಹಾಲು ಅಥವಾ ಬಿಸಿ ನೀರಿಗೆ ಅರಿಶಿನ ಪುಡಿ, ಸ್ವಲ್ಪ ಬೆಲ್ಲ ಬೆರೆಸಿ, ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.

* ಮಳೆಗಾಲದಲ್ಲಿ ದೇಹದ ಉಷ್ಣಾಂಶ ಕಡಿಮೆ ಇರುತ್ತದೆ. ಇದರಿಂದ ಬಿಸಿ ನೀರನ್ನು ಕುಡಿಯುವುದು ಉತ್ತಮ. ನೀರು ಕಾಯಿಸುವಾಗ ತುಳಸಿ ಅಥವಾ ಒಂದು ತುಂಡು ಶುಂಠಿ ಹಾಕಿದರೆ ಉತ್ತಮ.

* ಚಳಿಗೆ ಮಂಡಿ, ಸಂದುಗಳ ನೋವು ಸಹಜ. ಇದಕ್ಕೆ ದನಿಯಾ, ಒಣಶುಂಠಿ ಕುಟ್ಟಿ ಪುಡಿ ಮಾಡಿಕೊಂಡು ನೀರಿನಲ್ಲಿ ಹಾಕಿ ಕುಡಿಯಬಹುದು.

* ದಾಳಿಂಬೆ, ಒಣಗಿದ ನೆಲ್ಲಿಕಾಯಿ, ನೆಲ್ಲಿಕಾಯಿ ಉಪ್ಪಿನಕಾಯಿಗಳನ್ನು ಈ ವೇಳೆಯಲ್ಲಿ ಸೇವನೆ ಮಾಡುವುದು ಉತ್ತಮ

andolana

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

29 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

55 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago