ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ
* ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು ಲವಂಗ ಸೇವಿಸಿ. ಇದರಿಂದ ದೇಹದಲ್ಲಿ ಉಷ್ಣಾಂಶ ಮಟ್ಟ ತುಸು ಹೆಚ್ಚುತ್ತದೆ.
* ಬಿಸಿ ಹಾಲು ಅಥವಾ ಬಿಸಿ ನೀರಿಗೆ ಅರಿಶಿನ ಪುಡಿ, ಸ್ವಲ್ಪ ಬೆಲ್ಲ ಬೆರೆಸಿ, ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.
* ಮಳೆಗಾಲದಲ್ಲಿ ದೇಹದ ಉಷ್ಣಾಂಶ ಕಡಿಮೆ ಇರುತ್ತದೆ. ಇದರಿಂದ ಬಿಸಿ ನೀರನ್ನು ಕುಡಿಯುವುದು ಉತ್ತಮ. ನೀರು ಕಾಯಿಸುವಾಗ ತುಳಸಿ ಅಥವಾ ಒಂದು ತುಂಡು ಶುಂಠಿ ಹಾಕಿದರೆ ಉತ್ತಮ.
* ಚಳಿಗೆ ಮಂಡಿ, ಸಂದುಗಳ ನೋವು ಸಹಜ. ಇದಕ್ಕೆ ದನಿಯಾ, ಒಣಶುಂಠಿ ಕುಟ್ಟಿ ಪುಡಿ ಮಾಡಿಕೊಂಡು ನೀರಿನಲ್ಲಿ ಹಾಕಿ ಕುಡಿಯಬಹುದು.
* ದಾಳಿಂಬೆ, ಒಣಗಿದ ನೆಲ್ಲಿಕಾಯಿ, ನೆಲ್ಲಿಕಾಯಿ ಉಪ್ಪಿನಕಾಯಿಗಳನ್ನು ಈ ವೇಳೆಯಲ್ಲಿ ಸೇವನೆ ಮಾಡುವುದು ಉತ್ತಮ
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…