ಆಂದೋಲನ ಪುರವಣಿ

ಒಳನಾಡು ಮೀನುಗಾರಿಕೆಗೆ ಮುಂದಾಗಿ

ಕರ್ನಾಟಕ 320 ಕಿಮೀ ಉದ್ದದ ಕರಾವಳಿ ತೀರ ಹೊಂದಿದೆ. ಆ ಮೂಲಕ ಸಮುದ್ರದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಅದರಂತೆ 5.65 ಲಕ್ಷ ಹೆಕ್ಟೇರಿನಷ್ಟು ವಿವಿಧ ಒಳನಾಡು ಜಲಸಂಪನ್ಮೂಲಗಳೂ ಇದ್ದು ಒಳನಾಡು ಮೀನುಗಾರಿಕೆ ಹೆಚ್ಚಿನ ಅವಕಾಶವೂ ಇದೆ.

ಮೊನ್ನೆ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಒಳನಾಡು ಮೀನುಗಾರರ ಸಮಾವೇಶ ನಡೆದಿದೆ. ಅದಕ್ಕೆ ಪೂರಕವಾಗಿ ಉತ್ತಮ ಮಳೆಯಿಂದ ನಾಡಿನಾದ್ಯಂತ ಇರುವ ಬಹುತೇಕ ಕರೆ-ಕಟ್ಟೆಗಳು ತುಂಬಿವೆ. ಇದರಿಂದಾಗಿ ಒಳನಾಡು ಮೀನುಗಾರಿಕೆಗೆ ಮಹತ್ವ ಬಂದಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿಯೂ ಮೀನುಗಾರರಿಗೆ ಹಲವಾರು ಸೌಲಭ್ಯಗಳು ದೊರೆಯುತ್ತಿವೆ.

ರಾಜ್ಯದಲ್ಲಿ ಇರುವ ತರಬೇತಿ ಕೇಂದ್ರಗಳು

ಕೆಆರ್‌ಎಸ್, ಮಂಡ್ಯ (9535373793)

ಬೇತಮಂಗಲ (ಕೋಲಾರ)

ಬಿ.ಆರ್. ಪ್ರಾಜೆಕ್ಟ್ ಭದ್ರಾವತಿ

ಕಬಿನಿ, ಎಚ್.ಡಿ. ಕೋಟೆ (9986755434)

  • ತರಬೇತಿಯಲ್ಲಿ ಕನಿಷ್ಟ ೨೫ರಿಂದ ಗರಿಷ್ಟ ೪೦ ಮಂದಿಗೆ ಅವಕಾಶ
  • ತರಬೇತಿ ಮುಗಿಸಿದವರಿಗೆ ಪ್ರಮಾಣ ಪತ್ರ
  • ಪ್ರತಿ ದಿನದ ತರಬೇತಿಗೆ ೩೦೦ ರೂ. ತರಬೇತಿ ಭತ್ಯೆ

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 8277200300

ಇಲಾಖೆಯಿಂದ ಸಿಗುವ ಸೌಲಭ್ಯಗಳು

* ಮೀನು ಸಾಕಾಣೆ ಮಾಡುವವರೊಂದಿಗೆ ಸಮನ್ವುಂತೆ, ಮೇಲ್ವಿಚಾರಣೆ

* ಒಳನಾಡು ಮೀನುಗಾರಿಕೆ ವಲುಂದ ಅಭಿವೃದ್ಧಿಗಾಗಿ ಸಂಪನ್ಮೂಲಗಳ ಗರಿಷ್ಟ ಬಳಕೆಗೆ ಪೂರಕವಾಗಿ ಕಾರ್ಯ

* ಮೀನುಗಾರರ ಸಾವಾಜಿಕ ಹಾಗೂ ಆರ್ಥಿಕ ಸ್ಥಿತಿುಂನ್ನು ಸುಧಾರಿಸುವುದು

* ಮೀನು ವಾರುಕಟ್ಟೆಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಸೃಜಿಸುವುದು

* ಜಲಕೃಷಿಗೆ ಬೇಕಾದ ಉತ್ತಮ ಗುಣಮಟ್ಟದ ಮೀನುಮರಿಗಳ ಉತ್ಪಾದನೆ ಮತ್ತು ಸರಬರಾಜು

* ಮೀನು ಕೃಷಿಕರಿಗೆ ತಾಂತ್ರಿಕ ಸಹಾುಂ, ಸಿಬ್ಬಂದಿಗೆ ತರಬೇತಿ ನೀಡುವುದು

* ನಿಗದಿತ ಶುಲ್ಕ ಪಾವತಿಸಿ ಜಲಸಂಪನ್ಮೂಲಗಳಾದ ಜಲಾಶುಂಗಳು, ನದಿ ಭಾಗಗಳ ಮೀನು ಹಿಡಿುಂಲು ಪರವಾನಿಗೆ ನೀಡುವುದು.

* ಜೌಗು ಭೂಮಿ ಮತ್ತು ಸ್ವಂತ ಜಮೀನಿನಲ್ಲಿ ಮೀನು ಕೃಷಿ ಕೈಗೊಳ್ಳಲು ಮೀನು ಕೊಳ ನಿರ್ವಾಣಕ್ಕಾಗಿ ಸಹಾುಂ

* ಮೀನು ಮರಿ ಖರೀದಿಗೆ ಸಹಾುಂಧನ, ಅಲಂಕಾರಿಕ ಮೀನುಗಾರಿಕೆುಂನ್ನು ಪ್ರೋತ್ಸಾಹಿಸಲು ಅಕ್ವಾಪಾರ್ಕ್ ಸ್ಥಾಪನೆಗೆ ಸಹಾಯ.

* ಮೀನು ಮರಿ ಕೇಂದ್ರಗಳ ನವೀಕರಣ, ಜಲಾಶುಂದಲ್ಲಿ ಮೀನು ಮರಿ ಬಿತ್ತನೆ.

* ಮೀನುಗಾರರಿಗೆ ಫೈಬರ್ ಗ್ಲಾಸ್ ಹರಿಗೋಲು ವಿತರಣೆ

* ಮೀನುಗಾರಿಕೆಗೆ ಪೂರಕವಾಗಿ ಮಣ್ಣು ಮತ್ತು ನೀರಿನ ಗುಣಮಟ್ಟ ಉಚಿತ ಪರೀಕ್ಷೆ ಸೌಲಭ್ಯ (ಜಿಲ್ಲಾ ಮಟ್ಟದ ಕಚೇರಿಗಳಲ್ಲಿ)

 ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಜಿಲ್ಲಾವಾರು ಮೀನುಗಾರರ ಸಂಘಗಳನ್ನು ರಚನೆ ಮಾಡಲಾಗುತ್ತಿದೆ. ಆ ಮೂಲಕ ಮೀನುಗಾರರಿಗೆ ಸೂಕ್ತ ಸಹಾಯಧನ, ಮೀನು ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ನಮ್ಮ ಮೀನುಗಾರಿಕೆ ಮಹಾಮಂಡಲದಿಂದ ಮೀನು ಮರಿ ನೀಡುವುದು, ತರಬೇತಿ ನೀಡುವ ಕಾರ್ಯ ಮಾಡುತ್ತಿದ್ದೇವೆ. ಅನುದಾನ ಹಂಚಿಕೆ ಆಧಾರದ ಮೇಲೆ ನಾವು ತರಬೇತಿ ಸೇರಿ ಇತರ ಸೌಲಭ್ಯಗಳನ್ನು ಒದಗಿಸುತ್ತೇವೆ. – ಎಂ.ಎನ್. ಸಿದ್ದಲಿಂಗರಾಜು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮೀನುಗಾರಿಕೆ ಮಹಾಮಂಡಲ 

andolana

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

15 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago