ಆಂದೋಲನ ಪುರವಣಿ

ಒಳನಾಡು ಮೀನುಗಾರಿಕೆಗೆ ಮುಂದಾಗಿ

ಕರ್ನಾಟಕ 320 ಕಿಮೀ ಉದ್ದದ ಕರಾವಳಿ ತೀರ ಹೊಂದಿದೆ. ಆ ಮೂಲಕ ಸಮುದ್ರದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಅದರಂತೆ 5.65 ಲಕ್ಷ ಹೆಕ್ಟೇರಿನಷ್ಟು ವಿವಿಧ ಒಳನಾಡು ಜಲಸಂಪನ್ಮೂಲಗಳೂ ಇದ್ದು ಒಳನಾಡು ಮೀನುಗಾರಿಕೆ ಹೆಚ್ಚಿನ ಅವಕಾಶವೂ ಇದೆ.

ಮೊನ್ನೆ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಒಳನಾಡು ಮೀನುಗಾರರ ಸಮಾವೇಶ ನಡೆದಿದೆ. ಅದಕ್ಕೆ ಪೂರಕವಾಗಿ ಉತ್ತಮ ಮಳೆಯಿಂದ ನಾಡಿನಾದ್ಯಂತ ಇರುವ ಬಹುತೇಕ ಕರೆ-ಕಟ್ಟೆಗಳು ತುಂಬಿವೆ. ಇದರಿಂದಾಗಿ ಒಳನಾಡು ಮೀನುಗಾರಿಕೆಗೆ ಮಹತ್ವ ಬಂದಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿಯೂ ಮೀನುಗಾರರಿಗೆ ಹಲವಾರು ಸೌಲಭ್ಯಗಳು ದೊರೆಯುತ್ತಿವೆ.

ರಾಜ್ಯದಲ್ಲಿ ಇರುವ ತರಬೇತಿ ಕೇಂದ್ರಗಳು

ಕೆಆರ್‌ಎಸ್, ಮಂಡ್ಯ (9535373793)

ಬೇತಮಂಗಲ (ಕೋಲಾರ)

ಬಿ.ಆರ್. ಪ್ರಾಜೆಕ್ಟ್ ಭದ್ರಾವತಿ

ಕಬಿನಿ, ಎಚ್.ಡಿ. ಕೋಟೆ (9986755434)

  • ತರಬೇತಿಯಲ್ಲಿ ಕನಿಷ್ಟ ೨೫ರಿಂದ ಗರಿಷ್ಟ ೪೦ ಮಂದಿಗೆ ಅವಕಾಶ
  • ತರಬೇತಿ ಮುಗಿಸಿದವರಿಗೆ ಪ್ರಮಾಣ ಪತ್ರ
  • ಪ್ರತಿ ದಿನದ ತರಬೇತಿಗೆ ೩೦೦ ರೂ. ತರಬೇತಿ ಭತ್ಯೆ

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 8277200300

ಇಲಾಖೆಯಿಂದ ಸಿಗುವ ಸೌಲಭ್ಯಗಳು

* ಮೀನು ಸಾಕಾಣೆ ಮಾಡುವವರೊಂದಿಗೆ ಸಮನ್ವುಂತೆ, ಮೇಲ್ವಿಚಾರಣೆ

* ಒಳನಾಡು ಮೀನುಗಾರಿಕೆ ವಲುಂದ ಅಭಿವೃದ್ಧಿಗಾಗಿ ಸಂಪನ್ಮೂಲಗಳ ಗರಿಷ್ಟ ಬಳಕೆಗೆ ಪೂರಕವಾಗಿ ಕಾರ್ಯ

* ಮೀನುಗಾರರ ಸಾವಾಜಿಕ ಹಾಗೂ ಆರ್ಥಿಕ ಸ್ಥಿತಿುಂನ್ನು ಸುಧಾರಿಸುವುದು

* ಮೀನು ವಾರುಕಟ್ಟೆಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಸೃಜಿಸುವುದು

* ಜಲಕೃಷಿಗೆ ಬೇಕಾದ ಉತ್ತಮ ಗುಣಮಟ್ಟದ ಮೀನುಮರಿಗಳ ಉತ್ಪಾದನೆ ಮತ್ತು ಸರಬರಾಜು

* ಮೀನು ಕೃಷಿಕರಿಗೆ ತಾಂತ್ರಿಕ ಸಹಾುಂ, ಸಿಬ್ಬಂದಿಗೆ ತರಬೇತಿ ನೀಡುವುದು

* ನಿಗದಿತ ಶುಲ್ಕ ಪಾವತಿಸಿ ಜಲಸಂಪನ್ಮೂಲಗಳಾದ ಜಲಾಶುಂಗಳು, ನದಿ ಭಾಗಗಳ ಮೀನು ಹಿಡಿುಂಲು ಪರವಾನಿಗೆ ನೀಡುವುದು.

* ಜೌಗು ಭೂಮಿ ಮತ್ತು ಸ್ವಂತ ಜಮೀನಿನಲ್ಲಿ ಮೀನು ಕೃಷಿ ಕೈಗೊಳ್ಳಲು ಮೀನು ಕೊಳ ನಿರ್ವಾಣಕ್ಕಾಗಿ ಸಹಾುಂ

* ಮೀನು ಮರಿ ಖರೀದಿಗೆ ಸಹಾುಂಧನ, ಅಲಂಕಾರಿಕ ಮೀನುಗಾರಿಕೆುಂನ್ನು ಪ್ರೋತ್ಸಾಹಿಸಲು ಅಕ್ವಾಪಾರ್ಕ್ ಸ್ಥಾಪನೆಗೆ ಸಹಾಯ.

* ಮೀನು ಮರಿ ಕೇಂದ್ರಗಳ ನವೀಕರಣ, ಜಲಾಶುಂದಲ್ಲಿ ಮೀನು ಮರಿ ಬಿತ್ತನೆ.

* ಮೀನುಗಾರರಿಗೆ ಫೈಬರ್ ಗ್ಲಾಸ್ ಹರಿಗೋಲು ವಿತರಣೆ

* ಮೀನುಗಾರಿಕೆಗೆ ಪೂರಕವಾಗಿ ಮಣ್ಣು ಮತ್ತು ನೀರಿನ ಗುಣಮಟ್ಟ ಉಚಿತ ಪರೀಕ್ಷೆ ಸೌಲಭ್ಯ (ಜಿಲ್ಲಾ ಮಟ್ಟದ ಕಚೇರಿಗಳಲ್ಲಿ)

 ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಜಿಲ್ಲಾವಾರು ಮೀನುಗಾರರ ಸಂಘಗಳನ್ನು ರಚನೆ ಮಾಡಲಾಗುತ್ತಿದೆ. ಆ ಮೂಲಕ ಮೀನುಗಾರರಿಗೆ ಸೂಕ್ತ ಸಹಾಯಧನ, ಮೀನು ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ನಮ್ಮ ಮೀನುಗಾರಿಕೆ ಮಹಾಮಂಡಲದಿಂದ ಮೀನು ಮರಿ ನೀಡುವುದು, ತರಬೇತಿ ನೀಡುವ ಕಾರ್ಯ ಮಾಡುತ್ತಿದ್ದೇವೆ. ಅನುದಾನ ಹಂಚಿಕೆ ಆಧಾರದ ಮೇಲೆ ನಾವು ತರಬೇತಿ ಸೇರಿ ಇತರ ಸೌಲಭ್ಯಗಳನ್ನು ಒದಗಿಸುತ್ತೇವೆ. – ಎಂ.ಎನ್. ಸಿದ್ದಲಿಂಗರಾಜು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮೀನುಗಾರಿಕೆ ಮಹಾಮಂಡಲ 

andolana

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

1 hour ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

2 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

2 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

2 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

2 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

2 hours ago