ಸೌತೆಕಾಯಿ ಸೇವಿಸಿ
ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.
———
ಕಫಕ್ಕೆ ಮನೆ ಮದ್ದು
ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…