ಸೌತೆಕಾಯಿ ಸೇವಿಸಿ
ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.
———
ಕಫಕ್ಕೆ ಮನೆ ಮದ್ದು
ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…