ಸೌತೆಕಾಯಿ ಸೇವಿಸಿ
ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.
———
ಕಫಕ್ಕೆ ಮನೆ ಮದ್ದು
ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…
ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…