ಸೌತೆಕಾಯಿ ಸೇವಿಸಿ
ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.
———
ಕಫಕ್ಕೆ ಮನೆ ಮದ್ದು
ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…