ಆಂದೋಲನ ಪುರವಣಿ

ಯೋಗ ಕ್ಷೇಮ : ಸಣ್ ಸಣ್ ಸಲಹೆ

ಸೌತೆಕಾಯಿ ಸೇವಿಸಿ

ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.

———

ಕಫಕ್ಕೆ ಮನೆ ಮದ್ದು

ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.

andolanait

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago