ಸೌತೆಕಾಯಿ ಸೇವಿಸಿ
ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.
———
ಕಫಕ್ಕೆ ಮನೆ ಮದ್ದು
ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…