ಆಂದೋಲನ ಪುರವಣಿ

ಯೋಗ ಕ್ಷೇಮ : ಆರೋಗ್ಯಕ್ಕೆ ಒಳ್ಳೆಯದ್ದು ಹರಿವೆ ಸೊಪ್ಪು

ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ ಹಾಗೂ ಅಗತ್ಯ ಜೀವಸತ್ವಗಳ ಆಗರ.

ರಿಬೊಫ್ಲಾವಿನ್, ನಿಾಂಸಿನ್, ಥೈಮೇನ್, ವಿಟಮಿನ್ ಬಿ ೬ ಅಂಶಗಳು ಹರಿವೆುಂಲ್ಲಿ ಇದ್ದು, ಇವು ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಲು ಸಹಾಯ ಮಾಡುತ್ತವೆ. ಅಲ್ಲದೇ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.

ಈ ಸೊಪ್ಪಿನಲ್ಲಿ ಕೊಬ್ಬಿನ ಅಂಶ ಇಲ್ಲದೇ ಇರುವುದರಿಂದ ತೂಕ ಇಳಿಸಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಆಯ್ಕೆ. ಜೊತೆಗೆ ಅತಿ ಹೆಚ್ಚಿನ ನಾರಿನ ಅಂಶ ಇದರಲ್ಲಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ.

ಹರಿವೆಯ ಅನುಕೂಲ

* ಹರಿವೆ ಸೊಪ್ಪು ರಕ್ತದಲ್ಲಿನ ಕೊಲೆಸ್ಟಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿಯಂತ್ರಣವಾಗುತ್ತದೆ. ಅಲ್ಲದೇ ರಕ್ತದ ಒತ್ತಡವೂ ಕಡಿಮೆಯಾಗುತ್ತದೆ.

* ಹರಿವೆ ಸೊಪ್ಪು ದೇಹಕ್ಕೆ ಬೇಕಾಗಿರುವ ಶೇ.೯೭ರಷ್ಟು ವಿಟಮಿನ್ ಒದಗಿಸುತ್ತದೆ. ದೇಹದಲ್ಲಿ ಕರಗಬಲ್ಲ ಫೈಬರ್, ಬೆಟಾ ಕೆರೊಟೆನ್, ಝಿುಂಕ್ಸಾಂಥಿನ್ ಮತ್ತು ಲುಟೇನ್ ಅಂಶವಿದ್ದು, ಇವು ಕ್ಯಾನ್ಸರ್ ನಿವಾರಕಗಳಾಗಿ ಕೆಲಸ ಮಾಡುತ್ತವೆ.

* ಸೊಪ್ಪಿನಲ್ಲಿ ಇರುವ ವಿಟಮಿನ್ ಎ ನಿಂದಾಗಿ ಚರ್ಮ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ನಿಯಮಿತ ಹರಿವೆ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿೆುಂ ಉತ್ತಮಗೊಳ್ಳುತ್ತದೆ. ಸಸ್ಯಜನ್ಯ ಪ್ರೋಟೀನ್‌ಗೆ ಇದು ಉತ್ತಮ ಆಗರ.

* ಹರಿವೆ ಬೀಜಗಳೂ ಉತ್ತಮ ಆರೋಗ್ಯಕ್ಕೆ ಪೂರಕವಾಗಿದ್ದು, ಇವುಗಳನ್ನು ಹಿಟ್ಟು ಮಾಡಿಸಿ ಇತರ ಹಿಟ್ಟುಗಳೊಂದಿಗೆ ಮಿಶ್ರಮ ಮಾಡಿ ಸೇವನೆ ಮಾಡಬಹುದು.

andolanait

Recent Posts

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

1 hour ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

3 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

4 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

4 hours ago