ಆಂದೋಲನ ಪುರವಣಿ

ಯೋಗ ಕ್ಷೇಮ : ಆರೋಗ್ಯಕ್ಕೆ ಒಳ್ಳೆಯದ್ದು ಹರಿವೆ ಸೊಪ್ಪು

ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ ಹಾಗೂ ಅಗತ್ಯ ಜೀವಸತ್ವಗಳ ಆಗರ.

ರಿಬೊಫ್ಲಾವಿನ್, ನಿಾಂಸಿನ್, ಥೈಮೇನ್, ವಿಟಮಿನ್ ಬಿ ೬ ಅಂಶಗಳು ಹರಿವೆುಂಲ್ಲಿ ಇದ್ದು, ಇವು ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಲು ಸಹಾಯ ಮಾಡುತ್ತವೆ. ಅಲ್ಲದೇ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.

ಈ ಸೊಪ್ಪಿನಲ್ಲಿ ಕೊಬ್ಬಿನ ಅಂಶ ಇಲ್ಲದೇ ಇರುವುದರಿಂದ ತೂಕ ಇಳಿಸಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಆಯ್ಕೆ. ಜೊತೆಗೆ ಅತಿ ಹೆಚ್ಚಿನ ನಾರಿನ ಅಂಶ ಇದರಲ್ಲಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ.

ಹರಿವೆಯ ಅನುಕೂಲ

* ಹರಿವೆ ಸೊಪ್ಪು ರಕ್ತದಲ್ಲಿನ ಕೊಲೆಸ್ಟಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿಯಂತ್ರಣವಾಗುತ್ತದೆ. ಅಲ್ಲದೇ ರಕ್ತದ ಒತ್ತಡವೂ ಕಡಿಮೆಯಾಗುತ್ತದೆ.

* ಹರಿವೆ ಸೊಪ್ಪು ದೇಹಕ್ಕೆ ಬೇಕಾಗಿರುವ ಶೇ.೯೭ರಷ್ಟು ವಿಟಮಿನ್ ಒದಗಿಸುತ್ತದೆ. ದೇಹದಲ್ಲಿ ಕರಗಬಲ್ಲ ಫೈಬರ್, ಬೆಟಾ ಕೆರೊಟೆನ್, ಝಿುಂಕ್ಸಾಂಥಿನ್ ಮತ್ತು ಲುಟೇನ್ ಅಂಶವಿದ್ದು, ಇವು ಕ್ಯಾನ್ಸರ್ ನಿವಾರಕಗಳಾಗಿ ಕೆಲಸ ಮಾಡುತ್ತವೆ.

* ಸೊಪ್ಪಿನಲ್ಲಿ ಇರುವ ವಿಟಮಿನ್ ಎ ನಿಂದಾಗಿ ಚರ್ಮ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ನಿಯಮಿತ ಹರಿವೆ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿೆುಂ ಉತ್ತಮಗೊಳ್ಳುತ್ತದೆ. ಸಸ್ಯಜನ್ಯ ಪ್ರೋಟೀನ್‌ಗೆ ಇದು ಉತ್ತಮ ಆಗರ.

* ಹರಿವೆ ಬೀಜಗಳೂ ಉತ್ತಮ ಆರೋಗ್ಯಕ್ಕೆ ಪೂರಕವಾಗಿದ್ದು, ಇವುಗಳನ್ನು ಹಿಟ್ಟು ಮಾಡಿಸಿ ಇತರ ಹಿಟ್ಟುಗಳೊಂದಿಗೆ ಮಿಶ್ರಮ ಮಾಡಿ ಸೇವನೆ ಮಾಡಬಹುದು.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

43 mins ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

5 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

5 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

5 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

6 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

6 hours ago