ಅವ್ವನ ಮಡಿಲಲ್ಲಿ ಅರಸು
‘ನನ್ನ ಬದುಕಿನ ವಿಶೇಷ ಪಂಕ್ತಿಯಲ್ಲಿ ನಿಲ್ಲುವ ವಿಷಯ ಅಂದ್ರೆ ಅವ್ವ. ನಾನು ಊರಿಗೋದ್ರೂ, ಅವ್ವ ಬೆಂಗಳೂರಿಗೆ ಬಂದ್ರೂ ಅವಳ ಕೈ ತುತ್ತೇ ತಿನ್ನೋದು’ ಎಂದು ಸೋಷಲ್ ಮೀಡಿಯಾದಲ್ಲಿ ಬರೆದುಕೊಂಡು ಅವ್ವ ಕೈತುತ್ತು ತಿನ್ನಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ ಮಂಡ್ಯ ಮೂಲದ ನಿರ್ದೇಶಕ, ಚಿತ್ರ ಸಾಹಿತಿ ಅರಸು ಅಂತಾರೆ.
ತಾಯಿಯ ಮೇಲಿನ ಪ್ರೀತಿಯನ್ನು ಅತ್ಯಾಪ್ತವಾಗಿ ದಾಖಲಿಸಿ ಒಂದು ಕವಿತೆಯನ್ನೂ ‘ಆಂದೋಲನ’ಕ್ಕೆ ಬರೆದಿದ್ದಾರೆ ಅರಸು ಅಂತಾರೆ.
ಲಾಲಿ ಲಾಲಿ ಲಾಲಿ ಲಾಲಿ
ಲೋಕ ಎಲ್ಲಾ ಈ ತಂಗಾಳಿ
ಗುಡಿಯಲ್ಲಿ ಇವಳಿಲ್ಲ
ಹುಡುಕುವ ಹಾಗಿಲ್ಲ
ನಡೆದಾಡೋ ದೈವ ಅವ್ವ ಅವ್ವ
ಹೊತ್ತುಟ್ಟೋ ಮುಂಚೆನೇ ಏಳೋದು ಇವಳೇನೇ
ಅರ್ಕ ನಿನಗಿಂತಾಲೂ ಮುಂದು ಅವ್ವ
ದಿಕ್ಕು ದಿಕ್ಕಾಪಾಲು ನೀನಿಲ್ಲದೆ
ಹುತ್ತು ಬಿತ್ತೋಳೆ ಜಗವನ್ನೇ
ನೀತಿಯ ಪದ ಹಾಡಿ ಮನಸಿಗೆ ಮುದ ನೀಡಿ
ಬದುಕನ್ನು ಹದ ಮಾಡೋ ವೇದ ಅವ್ವ
ಸೋತು ಗೆದ್ದ ಕರ್ಣ ನಿನ್ನಿಂದಲೇ
ಲೋಕದ ಓಂಕಾರ ತಾಯೇ
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…